ಆಮಂತ್ರಣ ಪತ್ರಿಕೆಗಳನ್ನು ಹಂಚಲು ಹೋಗಿದ್ದ ಯುವತಿಗೆ ಇದೆಂಥ ಗತಿ!?

Webdunia
ಮಂಗಳವಾರ, 10 ಮೇ 2022 (12:36 IST)
ಭೋಪಾಲ್ : ಉತ್ತರ ಪ್ರದೇಶದ ಯುವತಿಯೊಬ್ಬಳು ತನ್ನ ಮದುವೆ ಆಮಂತ್ರಣ ಪತ್ರಿಕೆಗಳನ್ನು ಹಂಚಲು ಹೋಗುತ್ತಿದ್ದಾಗ ಆಕೆಯನ್ನು ಅಪಹರಿಸಿ,
 
ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರಗೈದು ಅವಳನ್ನು ಮಾರಾಟ ಮಾಡಿದ ಘಟನೆ ಮಧ್ಯಪ್ರದೇಶದ ಪಕ್ಕದ ದಾತಿಯಾ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಏಪ್ರಿಲ್ 21 ರಂದು ನಡೆಯಲಿರುವ ಆಕೆಯ ಮದುವೆಯ ಕಾರ್ಡ್ಗಳನ್ನು ವಿತರಿಸಲು ಹೋದಾಗ ಗ್ರಾಮದ ಮೂವರು ಯುವಕರು ಏಪ್ರಿಲ್ 18 ರಂದು ಅವಳನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರಗೈದಿದ್ದಾರೆ.

ಅಲ್ಲದೇ ರಾಜಕೀಯ ಪಕ್ಷದ ನಾಯಕರೊಬ್ಬರ ಬಳಿಗೆ ಕರೆದೊಯ್ದು ಅವರೊಂದಿಗೆ ಇರಿಸಿದಲ್ಲದೇ ಬಳಿಕ ಆಕೆಯನ್ನು ಮತ್ತೊಬ್ಬ ವ್ಯಕ್ತಿಯೊಂದಿಗೆ ಇರಲು ಒತ್ತಾಯಿಸಿದ್ದರು ಎಂದು ಯುವತಿಯು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾಳೆ. 

ಕೆಲವು ದಿನಗಳ ಕಾಲ ಸಂತ್ರಸ್ತೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ಇಟ್ಟುಕೊಂಡಿದ್ದರು. ನಂತರದಲ್ಲಿ ಆಕೆಯನ್ನು ರಾಜಕೀಯ ಪಕ್ಷದ ನಾಯಕನಿಗೆ ಒಪ್ಪಿಸಿದ್ದಾರೆ. ನಾಯಕನೊಂದಿಗೆ 5 ದಿನಗಳ ಕಾಲ ಝಾನ್ಸಿ ಜಿಲ್ಲೆಯಲ್ಲಿ ಇರಿಸಿದ್ದಲ್ಲದೇ, ಬಳಿಕ ಯುವತಿಯನ್ನು ಆಕೆಯ ಇಚ್ಛೆಗೆ ವಿರುದ್ಧವಾಗಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಇರಲು ಒತ್ತಾಯಿಸಿ ಮಧ್ಯಪ್ರದೇಶದ ಪಕ್ಕದ ದಾತಿಯಾ ಜಿಲ್ಲೆಯ ಹಳ್ಳಿಗೆ ಕಳುಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ: ಹಕ್ಕು ಕಸಿಯಲು ಹೊರಟವರಿಗೆ ಚಾಟಿ ಎಂದ ಬಿಜೆಪಿ

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ವಿಚಾರ: ಹೈಕೋರ್ಟ್ ಮಹತ್ವದ ಸೂಚನೆ

ಕದನ ವಿರಾಮಕ್ಕೆ ಒಪ್ಪಿದ ಪಾಕಿಸ್ತಾನ–ಅಫ್ಗಾನಿಸ್ತಾನ: ಮಧ್ಯಸ್ಥಿಕೆ ವಹಿಸಿದ್ದ ಕತಾರ್ ಹೇಳಿದ್ದೇನು

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನ ಮಳೆಯ ಅಬ್ಬರ: ಮೀನುಗಾರರಿಗೆ ವಾರ್ನಿಂಗ್‌

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಮುಂದಿನ ಸುದ್ದಿ
Show comments