Webdunia - Bharat's app for daily news and videos

Install App

ಯಾವ ಮೂಲಭೂತ ಹಕ್ಕು ಉಲ್ಲಂಘನೆಯಾಗಿದೆ : ಸುಪ್ರೀಂ ಕೋರ್ಟ್

Webdunia
ಮಂಗಳವಾರ, 10 ಮೇ 2022 (10:22 IST)
ನವದೆಹಲಿ : ದೆಹಲಿಯ ಶಾಹೀನ್ ಬಾಗ್ ಪ್ರದೇಶದಲ್ಲಿ ನಡೆಯುತ್ತಿರುವ ತೆರವು ಕಾರ್ಯಾಚರಣೆ ಪ್ರಕರಣದಲ್ಲಿ ತಾನು ಮಧ್ಯಪ್ರವೇಶಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ತೆರವು ಕಾರ್ಯಾಚರಣೆಯನ್ನು ಪ್ರಶ್ನಿಸಿ ಸಿಪಿಐ(ಎಂ) ಸುಪ್ರೀಂ ಕೋರ್ಟ್ನಲ್ಲಿ ಪಿಐಎಲ್ ಸಲ್ಲಿಸಿತ್ತು. ಇಲ್ಲಿ ನೆಲೆಸಿರುವ ನಿವಾಸಿಗಳು ಅನಧಿಕೃತ ನಿವಾಸಿಗಳಲ್ಲ.

ಈ ಆಸ್ತಿಗಳ ನೆಲಸಮ ಪ್ರಕ್ರಿಯೆ ನೈಸರ್ಗಿಕ ನ್ಯಾಯ ಮತ್ತು ಭಾರತದ ಸಂವಿಧಾನದ ತತ್ವಗಳನ್ನು ಸಂಪೂರ್ಣವಾಗಿ ಉಲ್ಲಂಘಿಸುವ ಕಾನೂನುಬಾಹಿರ ಮತ್ತು ಅಮಾನವೀಯ ಕ್ರಮವಾಗಿದೆ ಎಂದು ಅರ್ಜಿಯಲ್ಲಿ ಮನವಿ ಮಾಡಿತ್ತು.

ಈ ಅರ್ಜಿಯ ವಿಚಾರಣೆ ನಡೆಸಿದ ನಾ. ನಾಗೇಶ್ವರ್ ರಾವ್ ಮತ್ತು ನ್ಯಾ.ಬಿಆರ್ ಘವಿ ಅವರಿದ್ಧ ದ್ವಿಸದಸ್ಯ ಪೀಠ, ಇದರಲ್ಲಿ ರಾಜಕೀಯ ಪಕ್ಷದ ಯಾವ ಮೂಲಭೂತ ಹಕ್ಕು ಉಲ್ಲಂಘನೆಯಾಗಿದೆ ಎಂದು ಖಾರವಾಗಿ ಪ್ರಶ್ನಿಸಿತು. 

ಸಂತ್ರಸ್ತ ವ್ಯಕ್ತಿ ಇಲ್ಲಿಗೆ ಅರ್ಜಿ ಸಲ್ಲಿಸಿದರೆ ನಾವು ಅದನ್ನು ಅರ್ಥಮಾಡಿಕೊಳ್ಳಬಹುದು. ಈ ಪ್ರಕರಣಕ್ಕೆ ಸಂಬಂಧಿಸಿದದಂತೆಯಾವುದೇ ವ್ಯಕ್ತಿ ಇಲ್ಲವೇ? ಸಂತ್ರಸ್ತ ವ್ಯಕ್ತಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಿ. ಈ ಅರ್ಜಿಯನ್ನು ನಾವು ಮಾನ್ಯ ಮಾಡುವುದಿಲ್ಲ ಎಂದು ಹೇಳಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments