Webdunia - Bharat's app for daily news and videos

Install App

ಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನ: ಕಳೆದ ಎರಡು ಚುನಾವಣೆ ಬಳಿಕ ಮೋದಿ ಹೋದ ಸ್ಥಳಗಳು ಯಾವುವು

Krishnaveni K
ಬುಧವಾರ, 29 ಮೇ 2024 (11:40 IST)
Photo Credit: X
ನವದೆಹಲಿ: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಪ್ರಧಾನಿ ಮೋದಿ ಎರಡು ದಿನಗಳ ಕಾಲ ಪದ್ಧತಿಯಂತೆ ಏಕಾಂತವಾಗಿ ಧ್ಯಾನ ಮಾಡಲಿದ್ದಾರೆ. ನಾಳೆ ಸಂಜೆಯಿಂದ ಜೂನ್ 1 ರ ಸಂಜೆಯವರೆಗೂ ಮೋದಿ ಕನ್ಯಾಕುಮಾರಿಯಲ್ಲಿ ಸ್ವಾಮಿ ವಿವೇಕಾನಂದರು ತಪಸ್ಸು ಮಾಡಿದ ಸ್ಥಳದಲ್ಲಿ ಧ್ಯಾನ ಮಾಡಲಿದ್ದಾರೆ.

ಈ ಧ್ಯಾನ ಮಂಟಪದಲ್ಲಿ ಹಿಂದೆ ವಿವೇಕಾನಂದರು ಧ್ಯಾನ ಮಾಡಿ ಅಭಿವೃದ್ಧಿ ಹೊಂದಿದ ಭಾರತದ ಬಗ್ಗೆ ಕನಸು ಕಂಡಿದ್ದರು.  ದೇಶದಾದ್ಯಂತ ಸಂಚರಿಸಿದ ನಂತರ ವಿವೇಕಾನಂದರು ಮೂರು ದಿನ ಇಲ್ಲಿ ತಪಸ್ಸು ಮಾಡಿದರು. ಈಗ ಮೋದಿ ಅದೇ ಸ್ಥಳದಲ್ಲಿ ಧ್ಯಾನಕ್ಕೆ ಕೂರಲಿದ್ದಾರೆ.

ಅಂದ ಹಾಗೆ, ಮೋದಿ ಈ ರೀತಿ ಚುನಾವಣೆ ಮುಗಿದ ಬಳಿಕ ಧ್ಯಾನಸ್ಥರಾಗುವುದು ಇದೇ ಮೊದಲಲ್ಲ. ಈ ಮೊದಲು 2014 ಮತ್ತು 2019 ರ ಚುನಾವಣೆ ಪ್ರಕ್ರಿಯೆಗಳು ಮುಗಿದ ಬಳಿಕ, ಫಲಿತಾಂಶಕ್ಕೆ ಮುನ್ನವೂ ಈ ರೀತಿ ಧ್ಯಾನ ಮಾಡಿದ್ದರು.

2014 ರಲ್ಲಿ ಚುನಾವಣೆ ಮುಗಿದ ಬಳಿಕ ಮೋದಿ ಶಿವಾಜಿಯ ಪ್ರತಾಪಘಡಕ್ಕೆ ತೆರಳಿ ಎರಡು ದಿನ ಧ್ಯಾನ ಮಾಡಿದ್ದರು. 2019 ರಲ್ಲಿ ಚುನಾವಣೆ ಮುಗಿದ ಬಳಿಕ ಕೇದರನಾಥ ಗುಹೆಯಲ್ಲಿ ಧ್ಯಾನಸ್ಥರಾಗಿ ಕೂತಿದ್ದರು. ಇದೀಗ ಈ ಬಾರಿ ಕನ್ಯಾಕುಮಾರಿಯಲ್ಲಿ ಧ್ಯಾನ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಮುಂದಿನ ಸುದ್ದಿ
Show comments