Webdunia - Bharat's app for daily news and videos

Install App

ಗೆಳತಿಯನ್ನು ಭೇಟಿ ಮಾಡಲು ಬಂದ ಯುವಕನಿಗೆ ಆದ ಗತಿಯೇನು ಗೊತ್ತೇ?

Webdunia
ಶನಿವಾರ, 3 ಏಪ್ರಿಲ್ 2021 (07:12 IST)
ಬರೇಲಿ : 22 ವರ್ಷದ ಯುವಕನನ್ನು ಆತನ  ಗೆಳತಿಯ ಕುಟುಂಬವು ಅಮಾನುಷವಾಗಿ ಹಿಂಸಿಸಿ ನಿಂದಿಸಿದ ಘಟನೆ ಉತ್ತರ ಪ್ರದೇಶದ ಲಖಿಂಪುರ ಖೇರಿಯ ಟಿಕುನಿಯಾ ಪಟ್ಟಣದಲ್ಲಿ ನಡೆದಿದೆ.

ಸಂತ್ರಸ್ತ ಯುವತಿಯೊಬ್ಬಳ ಜೊತೆ ಸಂಬಂಧ ಹೊಂದಿದ್ದ. ಆದರೆ ಎರಡು ಕುಟುಂಬದ ನಡುವೆ ಮನಸ್ತಾಪವಿದ್ದ ಕಾರಣ ಆತ ಯುವತಿಯನ್ನು ಭೇಟಿ ಮಾಡಲು ಬಂದಾಗ ಆತನನ್ನು ಹಿಡಿದ ಗೆಳತಿಯ ಕುಟುಂಬದವರು ಆತನನ್ನು ಲಾಠಿ ಬೆಲ್ಟ್ ಗಳಿಂದ ಥಳಿಸಿ ಗುದನಾಳಕ್ಕೆ ರಾಡ್ ಗಳನ್ನು ಹಾಕಿದ್ದಾರೆ.

ಸಂತ್ರಸ್ತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments