ನಿರ್ಮಲಾ ಸೀತಾರಾಮನ್ ಪ್ಯಾಕೇಜ್ ನಲ್ಲಿ ಏನೇನಿರಬಹುದು?

Webdunia
ಬುಧವಾರ, 13 ಮೇ 2020 (10:03 IST)
ನವದೆಹಲಿ: ಕೊರೋನಾದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಮಧ್ಯಮ ವರ್ಗದವರಿಗೆ ನೆರವಾಗುವಂತೆ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಿಸಿದ್ದ ಪ್ರಧಾನಿ ಮೋದಿ ಜನರಲ್ಲಿ ನಿರೀಕ್ಷೆ ಹುಟ್ಟಿಸಿದ್ದಾರೆ.


ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದಿನಿಂದ ಹಂತ ಹಂತವಾಗಿ ವಿವಿಧ ಪ್ಯಾಕೇಜ್ ಘೋಷಣೆ ಮಾಡಲಿದ್ದಾರೆ ಎಂದು ಪ್ರಧಾನಿ ಮೋದಿ ನಿನ್ನೆ ದೇಶವನ್ನುದ್ದೇಶಿಸಿ ಮಾತನಾಡುವಾಗ ಹೇಳಿದ್ದರು.

ಸಣ್ಣ ಉದ್ಯಮಗಳಿಗೆ, ಮಧ್ಯಮ ವರ್ಗದವರಿಗೆ ಸರ್ಕಾರ ಯಾವ ರೀತಿ ಪ್ಯಾಕೇಜ್ ನೀಡಬಹುದು ಎಂಬುದು ಕುತೂಹಲವಾಗಿದೆ. ಮೂಲಗಳ ಪ್ರಕಾರ ಆರ್ಥಿಕತೆ, ಹಣಕಾಸಿನ ಹರಿವಿಗೆ ಉತ್ತೇಜನ ನೀಡುವಂತಹ ಪ್ಯಾಕೇಜ್ ಘೋಷಿಸುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ನಿದ್ರೆಗೆ ಜಾರಿದ ಚಾಲಕ: ಪಾಕ್‌ನಿಂದ ಅಫ್ಘಾನ್ ನಿರಾಶ್ರಿತರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಪಲ್ಟಿ, 22ಮಂದಿ ಸಾವು

ಡಿಕೆ ಶಿವಕುಮಾರ್‌ ಪ್ರಮಾಣವಚನಕ್ಕೆ ಇವರೇ ದಿನ ನಿಗದಿ ಮಾಡಿದ್ದು

ಡಿಕೆ ಶಿವಕುಮಾರ್ ಕರ್ನಾಟಕ ನೂತನ ಸಿಎಂ: ಅಂದು ಹೇಳಿದ ಹೇಳಿಕೆ ನಿಜ ಮಾಡಿದ ಬಂಡೆ

ಮುಂದಿನ ಸುದ್ದಿ