Webdunia - Bharat's app for daily news and videos

Install App

ನಿರ್ಮಲಾ ಸೀತಾರಾಮನ್ ಪ್ಯಾಕೇಜ್ ನಲ್ಲಿ ಏನೇನಿರಬಹುದು?

Webdunia
ಬುಧವಾರ, 13 ಮೇ 2020 (10:03 IST)
ನವದೆಹಲಿ: ಕೊರೋನಾದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಮಧ್ಯಮ ವರ್ಗದವರಿಗೆ ನೆರವಾಗುವಂತೆ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಿಸಿದ್ದ ಪ್ರಧಾನಿ ಮೋದಿ ಜನರಲ್ಲಿ ನಿರೀಕ್ಷೆ ಹುಟ್ಟಿಸಿದ್ದಾರೆ.


ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದಿನಿಂದ ಹಂತ ಹಂತವಾಗಿ ವಿವಿಧ ಪ್ಯಾಕೇಜ್ ಘೋಷಣೆ ಮಾಡಲಿದ್ದಾರೆ ಎಂದು ಪ್ರಧಾನಿ ಮೋದಿ ನಿನ್ನೆ ದೇಶವನ್ನುದ್ದೇಶಿಸಿ ಮಾತನಾಡುವಾಗ ಹೇಳಿದ್ದರು.

ಸಣ್ಣ ಉದ್ಯಮಗಳಿಗೆ, ಮಧ್ಯಮ ವರ್ಗದವರಿಗೆ ಸರ್ಕಾರ ಯಾವ ರೀತಿ ಪ್ಯಾಕೇಜ್ ನೀಡಬಹುದು ಎಂಬುದು ಕುತೂಹಲವಾಗಿದೆ. ಮೂಲಗಳ ಪ್ರಕಾರ ಆರ್ಥಿಕತೆ, ಹಣಕಾಸಿನ ಹರಿವಿಗೆ ಉತ್ತೇಜನ ನೀಡುವಂತಹ ಪ್ಯಾಕೇಜ್ ಘೋಷಿಸುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟನೆ ಏನೋ ಮಾಡ್ತೀರಾ, ರಾಷ್ಟ್ರಧ್ವಜ ಹೇಗೆ ಹಿಡಿಯಬೇಕು ಗೊತ್ತಿಲ್ವಾ: ಮೆಹಬೂಬಾ ಮುಫ್ತಿಗೆ ನೆಟ್ಟಿಗರ ತರಾಟೆ video

ಹತ್ತಲು ಹೋಗಿ ಬಿದ್ದ ಯುವಕನನ್ನು ಮಾರು ದೂರ ಎಳೆದುಕೊಂಡು ಹೋದ ರೈಲು: ಕೊನೆಗೆ ಏನಾಯ್ತು video

ಪೂಜೆ ನೆಪದಲ್ಲಿ ಯುವತಿಯನ್ನು ಪ್ರಜ್ಞೆ ತಪ್ಪಿಸಿ ಪ್ಯಾಂಟ್ ಬಿಚ್ಚಲು ಹೊರಟಿದ್ದ ನಕಲಿ ಬಾಬ.. ಮುಂದೇನಾಯ್ತು ನೋಡಿ Video

ಅಮ್ಮನನ್ನು ದೇವರಂತೆ ಕಂಡ ಮಗ.. ಈ ವಿಡಿಯೋ ನೋಡ್ತಿದ್ದರೆ ಕಣ್ಣಂಚು ಒದ್ದೆಯಾಗುತ್ತದೆ Video

ಡಿಬಾಸ್ ಎಂದು ದರ್ಶನ್ ಫ್ಯಾನ್ಸ್ ರಗಳೆ, ಮೈಕ್ ಬಿಸಾಕಿ ಕೂತೇ ಬಿಟ್ಟ ಸಿಎಂ ಡಿಕೆ ಶಿವಕುಮಾರ್ Video

ಮುಂದಿನ ಸುದ್ದಿ