ನಿರ್ಮಲಾ ಸೀತಾರಾಮನ್ ಪ್ಯಾಕೇಜ್ ನಲ್ಲಿ ಏನೇನಿರಬಹುದು?

Webdunia
ಬುಧವಾರ, 13 ಮೇ 2020 (10:03 IST)
ನವದೆಹಲಿ: ಕೊರೋನಾದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಮಧ್ಯಮ ವರ್ಗದವರಿಗೆ ನೆರವಾಗುವಂತೆ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಿಸಿದ್ದ ಪ್ರಧಾನಿ ಮೋದಿ ಜನರಲ್ಲಿ ನಿರೀಕ್ಷೆ ಹುಟ್ಟಿಸಿದ್ದಾರೆ.


ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದಿನಿಂದ ಹಂತ ಹಂತವಾಗಿ ವಿವಿಧ ಪ್ಯಾಕೇಜ್ ಘೋಷಣೆ ಮಾಡಲಿದ್ದಾರೆ ಎಂದು ಪ್ರಧಾನಿ ಮೋದಿ ನಿನ್ನೆ ದೇಶವನ್ನುದ್ದೇಶಿಸಿ ಮಾತನಾಡುವಾಗ ಹೇಳಿದ್ದರು.

ಸಣ್ಣ ಉದ್ಯಮಗಳಿಗೆ, ಮಧ್ಯಮ ವರ್ಗದವರಿಗೆ ಸರ್ಕಾರ ಯಾವ ರೀತಿ ಪ್ಯಾಕೇಜ್ ನೀಡಬಹುದು ಎಂಬುದು ಕುತೂಹಲವಾಗಿದೆ. ಮೂಲಗಳ ಪ್ರಕಾರ ಆರ್ಥಿಕತೆ, ಹಣಕಾಸಿನ ಹರಿವಿಗೆ ಉತ್ತೇಜನ ನೀಡುವಂತಹ ಪ್ಯಾಕೇಜ್ ಘೋಷಿಸುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶ ಅಕ್ರಮ ವಲಸಿಗರ ವಿರುದ್ಧ ಕ್ರಮ ಯಾಕಿಲ್ಲ: ಸಿಟಿ ರವಿ

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಕೇಸ್: ಮಹತ್ವದ ಹೇಳಿಕೆ ನೀಡಿದ ಗೃಹಸಚಿವ ಪರಮೇಶ್ವರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬಸ್ ನಡಿಗೆ ಸಿಲುಕಲಿದ್ದ ಮಗು ಜಸ್ಟ್ ಮಿಸ್: ಎದೆ ಝಲ್ಲೆನಿಸುವ ಘಟನೆಯ ವಿಡಿಯೋ

ಮುಂದಿನ ಸುದ್ದಿ