Webdunia - Bharat's app for daily news and videos

Install App

ಮಾಟಮಂತ್ರ ಎಮ್ಮೆ ಸಾವಿಗೆ ಕಾರಣವಾಗಿದೆ ಎಂದು ದಂಪತಿಗಳು ಮಾಡಿದ್ದೇನು?

Webdunia
ಶನಿವಾರ, 6 ಫೆಬ್ರವರಿ 2021 (06:41 IST)
ಬೀಡ್ :ಮಾಟಮಂತ್ರ ಎಮ್ಮೆ ಸಾವಿಗೆ ಕಾರಣವಾಗಿದೆ ಎಂಬ ಅನುಮಾನಕ್ಕೆ ದಂಪತಿಗಳು ಸೇರಿ ಆರು ವರ್ಷದ ಬಾಲಕನನ್ನು ಕೊಂದ ಘಟನೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ನಡೆದಿದೆ.

ಗ್ರಾಮದ ಹೊರವಲಯದಲ್ಲಿ ಆಟವಾಡುತ್ತಿದ್ದ ಬಾಲಕ ಕಾಣೆಯಾಗಿದ್ದಾನೆ. ಮರುದಿನ ಆತನ ಶವ ಪತ್ತೆಯಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದಾಗ ಆರೋಪಿ ದಂಪತಿಗಳು ಸಿಕ್ಕಿ ಹಾಕಿಕೊಂಡಿದ್ದು, ಮಾಟಮಂತ್ರ ಮಾಡಿ ಎಮ್ಮೆ ಸಾವಿಗೆ ಆತನ ಮನೆಯವರು ಕಾರಣರಾದ ಹಿನ್ನಲೆಯಲ್ಲಿ ಅವರ ಮಗನನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments