Webdunia - Bharat's app for daily news and videos

Install App

ಅತ್ತಿಗೆಯ ಜೊತೆಗೆ ಅಸಭ್ಯವಾಗಿ ವರ್ತಿಸಿದ ತಮ್ಮನಿಗೆ ಅಣ್ಣ ಮಾಡಿದ್ದೇನು?

Webdunia
ಶನಿವಾರ, 13 ಜೂನ್ 2020 (08:51 IST)
ಲಕ್ನೋ : ಅತ್ತಿಗೆಯ ಜೊತೆಗೆ ಅಸಭ್ಯವಾಗಿ ವರ್ತಿಸಿದ ತಮ್ಮನನ್ನು ಅಣ್ಣ ಕೋಲಿನಿಂದ ಹೊಡೆದು ಕೊಂದ ಘಟನೆ ಉತ್ತರ ಪ್ರದೇಶದ ಆಗ್ರಾದ ಬಳಿಯ ಎತ್ಮಾಉದ್ದೌಲ್ ನ ಸುಶೀಲನಗರದಲ್ಲಿ ನಡೆದಿದೆ.


ಸಂಜಯ್ ಕೊಲೆಯಾದ ವ್ಯಕ್ತಿ, ಸುರೇಂದ್ರ ಸಿಂಗ್ ಕೊಲೆ ಮಾಡಿದ ಆರೋಪಿ. ಸಂಜಯ್ ಕುಡಿದು ಸುರೇಂದ್ರ ಸಿಂಗ್ ಪತ್ನಿಯ ರೂಂಗೆ ನುಗ್ಗಿ ಅಶ್ಲೀಲವಾಗಿ ವರ್ತಿಸಿದ್ದಾನೆ. ಇದರಿಂದ ಕೋಪಗೊಂಡ  ಸುರೇಂದ್ರ ಸಿಂಗ್  ಆತನನ್ನು ಕೋಣೆಯಲ್ಲಿ ಕೂಡಿಹಾಕಿ ಕೋಲಿನಿಂದ ಮನಬಂದಂತೆ ಥಳಿಸಿದ್ದಾನೆ. ಇದರಿಂದ  ಆತ ಮೃತಪಟ್ಟಿದ್ದಾನೆ.


ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಅಣ್ಣನನ್ನು ಬಂಧಿಸಿ, ಕೊಲೆ ಬಳಸಿದ ಕೋಲನ್ನು ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ: ರಾಧಾಕೃಷ್ಣನ್‌ಗೆ ಪ್ರಧಾನಿ ಮೋದಿ ಸೇರಿ ಎನ್‌ಡಿಎ ನಾಯಕರು ಸಾಥ್‌

ಪ್ರೇಮ ನಿವೇದನೆಯನ್ನು ತಿರಸ್ಕರಿಸಿದ ಶಿಕ್ಷಕಿ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಮಾಜಿ ವಿದ್ಯಾರ್ಥಿ

ಧರ್ಮಸ್ಥರ ಬುರುಡೆ ರಹಸ್ಯ: ಸರ್ಕಾರದ ವಿರುದ್ಧವೇ ಗರಂ ಆದ ಕಾಂಗ್ರೆಸ್ ನಾಯಕ ಅಭಯಚಂದ್ರ ಜೈನ್

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ಬೆನ್ನತ್ತಿದ್ದಾಗ ಬಯಲಾಯಿತು ಸ್ಫೋಟಕ ರಹಸ್ಯ

ಜವರಾಯನಂತೆ ಬಂದ ಹಾಲಿನ ವಾಹನ: ರಸ್ತೆಯಲ್ಲೇ ಪ್ರಾಣಬಿಟ್ಟ ಇಬ್ಬರು ಎಂಬಿಬಿಎಸ್‌ ವಿದ್ಯಾರ್ಥಿಗಳು

ಮುಂದಿನ ಸುದ್ದಿ
Show comments