Webdunia - Bharat's app for daily news and videos

Install App

ಆ್ಯಪ್ ನಲ್ಲಿ ಪರಿಚಯನಾದವನೊಬ್ಬ ಮಜಾ ಮಾಡಲು ಕರೆದು ಕೊನೆಗೆ ಮಾಡಿದ್ದೇನು ಗೊತ್ತೇ ?

Webdunia
ಬುಧವಾರ, 9 ಸೆಪ್ಟಂಬರ್ 2020 (09:58 IST)
ನವದೆಹಲಿ : ಆ್ಯಪ್ ನಲ್ಲಿ ಪರಿಚಯನಾದ ಯುವಕನನ್ನು ಮಜಾ ಮಾಡಲು ಕರೆದು ಕೊಲೆ ಮಾಡಿದ ಘಟನೆ ನವದೆಹಲಿಯಲ್ಲಿ ನಡೆದಿದೆ.

ಸನ್ನಿ ದಯಾಲ್ (25) ಮೃತಪಟ್ಟ ಯುವಕ, ಸುಮಿತ್ ಡಬ್ಬಾ(20), ಕಾರ್ತಿಕ್ (24) ಕೊಲೆ ಮಾಡಿದ ಆರೋಪಿಗಳು. ಸುಮಿತ್ ಗೇ ಆ್ಯಪ್ ಮೂಲಕ ಸನ್ನಿಯನ್ನು ಪರಿಚಯ ಮಾಡಿಕೊಂಡು ವಿಹಾರ್ ಪ್ರದೇಶದಲ್ಲಿರುವ ನಿರ್ಜನ ಕಾಡಿನೊಳಗೆ ಭೇಟಿಯಾಗಿ ರೊಮ್ಯಾನ್ಸ್  ಮಾಡೋಣ ಎಂದು ಕರೆದು ಬಳಿಕ ಅಲ್ಲಿಗೆ ಬಂದ ಆತನ ಮೊಬೈಲ್ ಕಿತ್ತುಕೊಂಡು ಪರಾರಿಯಾಗಲು ಪ್ರಯತ್ನಿಸಿದ್ದಾರೆ, ಇದಕ್ಕೆ ಆತ ವಿರೋಧಿಸಿದಾಗ ಸನ್ನಿಯನ್ನು ಕೊಲೆ ಮಾಡಿದ್ದಾರೆ.

ಕಾಡಿನೊಳಗೆ ಮೃತದೇಹ ಸಿಕ್ಕಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments