Webdunia - Bharat's app for daily news and videos

Install App

ಸಹೋದರಿಯ ಜೊತೆ ಸಂಬಂಧ ಬೆಳೆಸಿದವನಿಗೆ ಆಕೆಯ ಸಹೋದರರು ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 6 ಜನವರಿ 2021 (10:14 IST)
ಅಹಮದಾಬಾದ್ : ತನ್ನ ಸಹೋದರಿಯ ಜೊತೆ ಸಂಬಂಧ ಹೊಂದಿದ್ದ ವ್ಯಕ್ತಿಯ ಮೇಲೆ  ಇಬ್ಬರು ಸಹೋದರರು ಸೇರಿ ಹಲ್ಲೆ ಮಾಡಿದ ಘಟನೆ ಗುಜರಾತ್ ನ ಖೇಡಾದಲ್ಲಿ ನಡೆದಿದೆ.

ಆರೋಪಿಯ ವಿವಾಹಿತ ತಂಗಿಯ ಜೊತೆ ಸಂತ್ರಸ್ತ ಪ್ರೇಮ ಸಂಬಂಧ ಹೊಂದಿದ್ದ. ಈ ವಿಚಾರ ತಿಳಿದ ಆಕೆಯ ಸಹೋದರಿಬ್ಬರು ತನ್ನ ತಂಗಿಯಿಂದ ದೂರವಿರುವಂತೆ ಸಂತ್ರಸ್ತನಿಗೆ ಎಚ್ಚರಿಕೆ ನೀಡಿದ್ದಾರೆ. ಆದರೆ ಆತ ಅದನ್ನು ಕೇಳದಿದ್ದಾಗ ಆತನಿಗೆ ಚೆನ್ನಾಗಿ ಥಳಿಸಿ ಗೋಣಿ ಚೀಲದಲ್ಲಿ ತುಂಬಿಸಿ ಕಸ ಎಸೆಯುವ ಸ್ಥಳದಲ್ಲಿ ಎಸೆದಿದ್ದಾರೆ.

ಸಂತ್ರಸ್ತನನ್ನು ದಾರಿಹೋಕರು ಕಾಪಾಡಿದ್ದು, ತಕ್ಷಣ ಆತ ಪೊಲೀಸರಿಗೆ ದೂರು ನೀಡಿದ್ದಾನೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments