ಮೊಬೈಲ್ ಡೇಟಾ ಖಾಲಿ ಮಾಡಿದ್ದಕ್ಕೆ ತಮ್ಮನಿಗೆ ಅಣ್ಣ ಮಾಡಿದ್ದೇನು?

Webdunia
ಶನಿವಾರ, 21 ನವೆಂಬರ್ 2020 (07:40 IST)
ಜೋಧ್ ಪುರ : ಮೊಬೈಲ್ ನೆಟ್ ಖಾಲಿ ಮಾಡಿದ್ದಕ್ಕಾಗಿ 23 ವರ್ಷದ ಯುವಕ ತನ್ನ ಕಿರಿಯ ಸಹೋದರನನ್ನು ಚಾಕುವಿನಿಂದ ಇರಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಸಹೋದರನ ಮೊಬೈಲ್ ನಲ್ಲಿರುವ ಇಂಟರ್ ನೆಟ್ ಡೇಟಾವನ್ನು ಕಿರಿಯ ಸಹೋದರ ಬಳಸಿದ್ದ ಕಾರಣ ಅದು ಖಾಲಿಯಾಗಿದೆ. ಇದನ್ನು ತಿಳಿದ ಯುವಕ ಕೋಪಗೊಂಡು ಆತನನ್ನು ಮನೆಯ ಮಹಡಿಯ ಮೇಲೆ ಕರೆದುಕೊಂಡು ಹೋಗಿ ಗದರಿಸಿದ್ದಾನೆ. ಇದರಿಂದ ಇಬ್ಬರ ನಡುವೆ ಜಗಳ ನಡೆದು ಕೋಪಗೊಂಡ ಯುವಕ ಸಹೋದರನ ಎದೆಗೆ ಚಾಕುವಿನಿಂದ 4 ಬಾರಿ ಚುಚ್ಚಿ ಓಡಿಹೋಗಿದ್ದಾನೆ. ರಕ್ತ ಸ್ರಾವದಲ್ಲಿ ಬಿದ್ದ ಹುಡುಗನನ್ನು ಕುಟುಂಬ ಸದಸ್ಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಬಗ್ಗೆ ಪೊಲೀಸರು ಯುವಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ, ಬಳಿಕ ಆತನನ್ನು ರೈಲ್ವೆ ನಿಲ್ದಾಣದ ಬಳಿ ಬಂಧಿಸಲಾಗಿದೆ ಎನ್ನಲಾಗಿದೆ.

 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments