Webdunia - Bharat's app for daily news and videos

Install App

ಅತ್ತಿಗೆಯೊಂದಿಗೆ ಸರಸ ಸಲ್ಲಾಪವಾಡಿದವನಿಗೆ ಮೈದುನ ಹೀಗಾ ಮಾಡೋದು?

Webdunia
ಬುಧವಾರ, 28 ಅಕ್ಟೋಬರ್ 2020 (07:25 IST)
ಗಾಜಿಯಾಬಾದ್ : ಮಹಿಳೆಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್  ಜಿಲ್ಲೆಯಲ್ಲಿ ನಡೆದಿದೆ.

ಲೋಕೇಶ್ ಪಾಂಚಾಲ್ ಕೊಲೆಯಾದ ವ್ಯಕ್ತಿ, ಸಂಜು, ವಿಶ್ವ ಮತ್ತು ಸೋನು ಕೊಲೆ ಮಾಡಿದ ಆರೋಪಿಗಳು. ಲೋಕೇಶ್ ಆರೋಪಿ ವಿಶ್ವನ ಅತ್ತಿಗೆಯೊಂದಿಗೆ ಸಂಬಂಧ ಹೊಂದಿದ್ದ, ಇದರಿಂದ ಕೋಪಗೊಂಡ ವಿಶ್ವ ತನ್ನ ಸ್ನೇಹಿತರ ಸಹಾಯದಿಂದ ಲೋಕೇಶ್ ನನ್ನು ಕೊಲೆ ಮಾಡಿ ಆತ್ಮಹತ್ಯೆ ಎಂದು ಸಾಬೀತು ಮಾಡಲು ಶವವನ್ನು ರೈಲ್ವೆ ಹಳಿಗಳ ಮೇಲೆ ಎಸೆದಿದ್ದಾರೆ.

ಆದರೆ ಶವ ಪರೀಕ್ಷೆಯ ವೇಳೆ ಇದು ಕೊಲೆ ಎಂಬುದನ್ನು ತಿಳಿದ ಪೊಲೀಸರು ತನಿಖೆ ನಡೆಸಿದಾಗ ಆರೋಪಿಗಳು ಸಿಕ್ಕಿಹಾಕಿಕೊಂಡಿದ್ದಾರೆ. ಇದೀಗ ಮೂವರನ್ನು ಪೊಲಿಸರು ಬಂಧಿಸಿದ್ದಾರೆ ಎಂಬುದಾಗಿ ತಿಳಿದುಂದಿದೆ.

  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments