Webdunia - Bharat's app for daily news and videos

Install App

ಅತ್ತಿಗೆಯೊಂದಿಗೆ ಸರಸ ಸಲ್ಲಾಪವಾಡಿದವನಿಗೆ ಮೈದುನ ಹೀಗಾ ಮಾಡೋದು?

Webdunia
ಬುಧವಾರ, 28 ಅಕ್ಟೋಬರ್ 2020 (07:25 IST)
ಗಾಜಿಯಾಬಾದ್ : ಮಹಿಳೆಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್  ಜಿಲ್ಲೆಯಲ್ಲಿ ನಡೆದಿದೆ.

ಲೋಕೇಶ್ ಪಾಂಚಾಲ್ ಕೊಲೆಯಾದ ವ್ಯಕ್ತಿ, ಸಂಜು, ವಿಶ್ವ ಮತ್ತು ಸೋನು ಕೊಲೆ ಮಾಡಿದ ಆರೋಪಿಗಳು. ಲೋಕೇಶ್ ಆರೋಪಿ ವಿಶ್ವನ ಅತ್ತಿಗೆಯೊಂದಿಗೆ ಸಂಬಂಧ ಹೊಂದಿದ್ದ, ಇದರಿಂದ ಕೋಪಗೊಂಡ ವಿಶ್ವ ತನ್ನ ಸ್ನೇಹಿತರ ಸಹಾಯದಿಂದ ಲೋಕೇಶ್ ನನ್ನು ಕೊಲೆ ಮಾಡಿ ಆತ್ಮಹತ್ಯೆ ಎಂದು ಸಾಬೀತು ಮಾಡಲು ಶವವನ್ನು ರೈಲ್ವೆ ಹಳಿಗಳ ಮೇಲೆ ಎಸೆದಿದ್ದಾರೆ.

ಆದರೆ ಶವ ಪರೀಕ್ಷೆಯ ವೇಳೆ ಇದು ಕೊಲೆ ಎಂಬುದನ್ನು ತಿಳಿದ ಪೊಲೀಸರು ತನಿಖೆ ನಡೆಸಿದಾಗ ಆರೋಪಿಗಳು ಸಿಕ್ಕಿಹಾಕಿಕೊಂಡಿದ್ದಾರೆ. ಇದೀಗ ಮೂವರನ್ನು ಪೊಲಿಸರು ಬಂಧಿಸಿದ್ದಾರೆ ಎಂಬುದಾಗಿ ತಿಳಿದುಂದಿದೆ.

  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments