Webdunia - Bharat's app for daily news and videos

Install App

ಗೆಳೆಯನ ಜತೆ ಸೇರಿಕೊಂಡು ಅಕ್ಕ ತಂಗಿಗೆ ಮಾಡಿದ್ದು ಕೇಳಿದ್ರೆ ಶಾಕ್ ಆಗ್ತಿರಿ

Webdunia
ಶನಿವಾರ, 3 ಅಕ್ಟೋಬರ್ 2020 (09:31 IST)
ವಾರಣಾಸಿ :  15 ವರ್ಷದ ಹುಡುಗಿಯೊಬ್ಬಳು ಗೆಳೆಯನ ಜೊತೆ ಸೇರಿ ತನ್ನ 11 ವರ್ಷದ ಸಹೋದರಿಯನ್ನು ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಮಿರ್ಜಾಪರದ ಹಳ್ಳಿಯೊಂದರಲ್ಲಿ ನಡೆದಿದೆ.

ಮಧ್ಯಾಹ್ನ ನಿದ್ರೆ ಮಾಡುತ್ತಿದ್ದ ತನ್ನ ತಂಗಿಯನ್ನು ಬೈಸಿಕಲ್ ರಿಪೇರಿ ಮಾಡುವ ನೆಪದಲ್ಲಿ ಹುಡುಗಿ ಮನೆಯಿಂದ ಹೊರಗೆ ಕರೆದುಕೊಂಡು ಬಂದು ತನ್ನ ಗೆಳೆಯನ ಜೊತೆ ಸೇರಿ ಕತ್ತು ಹಿಸುಕಿ ಕೊಲೆ ಮಾಡಿ ರೈಲ್ವೆ ಹಳಿಗಳ ಮೇಲೆ ಎಸೆದು ಪರಾರಿಯಾಗಿದ್ದಾಳೆ. ಇತ್ತ ತಂದೆ ಇಬ್ಬರು ಮಕ್ಕಳು ಮನೆಗೆ ಹಿಂತಿರುಗದಿದ್ದಾಗ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಹೋದರಿಯರಿಗಾಗಿ ಹುಡುಕಾಟ ನಡೆಸುತ್ತಿದ್ದಾಗ ಬಾಲಕಿಯ ಶವ ರೈಲ್ವೆ ಹಳಿಯಲ್ಲಿ ಸಿಕ್ಕಿದೆ. ಈ ಬಗ್ಗೆ ತನಿಖೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ಮಾಡಿದಾಗ ತಂಗಿಯನ್ನು ಮನೆಯವರು ಹೆಚ್ಚು ಪ್ರೀತಿಸುತ್ತಿದ್ದರು. ಇದಕ್ಕೆ ತಾನು ಆಕೆಯನ್ನು ಕೊಲೆ ಮಾಡಿದೆ ಎಂಬುದಾಗಿ ತಿಳಿಸಿದ್ದಾಳೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಧರ್ಮಸ್ಥಳ ಮುಂದಿನ ತನಿಖೆ ಬಗ್ಗೆ ಸ್ಫೋಟಕ ವಿಚಾರ ಹಂಚಿಕೊಂಡ ಪರಮೇಶ್ವರ್‌

ಮಾಸ್ಕ್‌ಮ್ಯಾನ್ ಬಿಚ್ಚಿಟ್ಟ ಕಥೆಯನ್ನು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಪರಮೇಶ್ವರ್‌

ಧರ್ಮಸ್ಥಳದ ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆ: ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ
Show comments