Select Your Language

Notifications

webdunia
webdunia
webdunia
webdunia

ಬಿಜೆಪಿ ಸೇರ್ಪಡೆ ಬಗ್ಗೆ ಐಪಿಎಸ್ ಮಾಜಿ ಅಧಿಕಾರಿ ಅಣ್ಣಾಮಲೈ ಹೇಳಿದ್ದೇನು?

ಬಿಜೆಪಿ ಸೇರ್ಪಡೆ ಬಗ್ಗೆ ಐಪಿಎಸ್ ಮಾಜಿ ಅಧಿಕಾರಿ ಅಣ್ಣಾಮಲೈ ಹೇಳಿದ್ದೇನು?
ನವದೆಹಲಿ , ಬುಧವಾರ, 26 ಆಗಸ್ಟ್ 2020 (11:00 IST)
ಭಾರತೀಯ ಜನತಾ ಪಕ್ಷಕ್ಕೆ ಐಪಿಎಸ್ ಮಾಜಿ ಅಧಿಕಾರಿ ಕೆ.ಅಣ್ಣಾಮಲೈ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.

ಪಕ್ಷದ ಪ್ರಮುಖರು ಪಾರ್ಟಿಯ ಧ್ವಜ ನೀಡಿ ದಕ್ಷ ಅಧಿಕಾರಿಯಾಗಿದ್ದ ಕೆ.ಅಣ್ಣಾಮಲೈ ಅವರನ್ನು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ.

ಪಕ್ಷ ಸೇರ್ಪಡೆ ಬಳಿಕ ಮಾತನಾಡಿರುವ ಕೆ.ಅಣ್ಣಾಮಲೈ, ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯವೈಖರಿ ಹಾಗೂ ಅಭಿವೃದ್ಧಿಪರ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನನ್ನ ಯೋಚನೆಗೆ, ಆಲೋಚನೆಗೆ ಬಿಜೆಪಿ ಸೆಟ್ ಆಗುತ್ತದೆ. ಬೇರೆ ಪಕ್ಷಗಳು ಸೆಟ್ ಆಗೋದಿಲ್ಲ ಎಂದು ಕೆ.ಅಣ್ಣಾಮಲೈ ಹೇಳಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಖಾಸಗಿ ಫೋಟೋ ಕಳುಹಿಸಿ ಎಡವಟ್ಟು ಮಾಡಿಕೊಂಡ ಯುವತಿ