ತಾನು ನೀಡಿದ್ದ ಸಾಲ ಪಡೆಯಲು ಮನೆಗೆ ಬಂದ ಹುಡುಗಿಗೆ ಸಾಲಗಾರ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 24 ನವೆಂಬರ್ 2020 (06:36 IST)
ಕೋಲ್ಕತ್ತಾ : ತಾನು ನೀಡಿದ್ದ ಸಾಲವನ್ನು ಸಂಗ್ರಹಿಸಲು ಮನೆಗೆ ಬಂದ 16 ವರ್ಷದ ಹುಡುಗಿಯ ಮೇಲೆ ಸಾಲಗಾರ ಮಾನಭಂಗ ಎಸಗಿದ ಘಟನೆ ಗೋಬಿಂದಾಪುರ ಕಾಲೋನಿ ಪ್ರದೇಶದಲ್ಲಿ ನಡೆದಿದೆ.

ಅಬೀರ್ ನಾಸ್ಕರ್  ಅಲಿಯಾಸ್ ನಾಂಟು ಈ ಕೃತ್ಯ ಎಸಗಿದ ಆರೋಪಿ. ಈತನಿಗೆ ಹುಡುಗಿ ಸೋಶಿಯಲ್ ಮೀಡಿಯಾದಲ್ಲಿ ಪರಿಚಯಳಾಗಿದ್ದು, ಇಬ್ಬರು ಭೇಟಿಯಾದ ವೇಳೆ ನಾಂಟು ಹುಡುಗಿಯಿಂದ 4ಸಾವಿರ ರೂ ಹಣವನ್ನು ಪಡೆದಿದ್ದಾನೆ. ಬಳಿಕ ಆತ ಅದನ್ನು ವಾಪಾಸು ನೀಡದಿದ್ದಾಗ ಹುಡುಗಿ ವಾಪಾಸು ನೀಡುವಂತೆ ಒತ್ತಡ ಹಾಕಿದ್ದಾಳೆ. ಹಾಗಾಗಿ ಹಣ ನೀಡುವುದಾಗಿ ಮನೆಗೆ ಕರೆದ ಆತ ಆಕೆಯ ಮೇಲೆ ಮಾನಭಂಗ ಎಸಗಿದ್ದಾನೆ.

ಹುಡುಗಿ ಮನೆಗೆ ಬಂದು ಈ ವಿಚಾರ ಮನೆಯವರಿಗೆ ತಿಳಿಸಿದ್ದಾಳೆ. ಈ ಬಗ್ಗೆ ಆರೋಪಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಕಾರಣ ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಹಾಗೇ ಆತ ಮೇಲೆ ಈ ಹಿಂದೆ ಪ್ರಕರಣಗಳು ದಾಖಲಾಗಿರುವುದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments