Webdunia - Bharat's app for daily news and videos

Install App

ಅಪ್ರಾಪ್ತೆಯನ್ನು ದೇವಸ್ಥಾನಕ್ಕೆ ಕರೆದ ಗೆಳೆಯ ತನ್ನ ಸ್ನೇಹಿತರ ಜೊತೆ ಸೇರಿ ಮಾಡಿದ್ದೇನು?

Webdunia
ಮಂಗಳವಾರ, 1 ಡಿಸೆಂಬರ್ 2020 (08:35 IST)
ಕಾನ್ಪುರ : ಅಪ್ರಾಪ್ತ ಬಾಲಕಿಯನ್ನು ಆಕೆಯ ಗೆಳೆಯ ಮತ್ತು ಆತನ  ಸ್ನೇಹಿತರು ಸೇರಿ 3 ಬಾರಿ ಮಾನಭಂಗ ಎಸಗಿದ ಘಟನೆ ಕಾನ್ಪುರದ ಚಕೇರಿಯಲ್ಲಿ ನಡೆದಿದೆ.

ಸಂತ್ರಸ್ತೆಗೆ ಇಂಟರ್ ನೆಟ್ ನಲ್ಲಿ ಆರೋಪಿ ಗೆಳೆಯ ಪರಿಚಯನಾಗಿದ್ದು, ಇಬ್ಬರು ಡೇಟಿಂಗ್ ಪ್ರಾರಂಭಿಸಿದರು. ಶನಿವಾರದಂದು ಗೆಳೆಯ ಬಾಲಕಿಯನ್ನು ದೇವಸ್ಥಾನವೊಂದರ ಬಳಿ ಕರೆದು ಅಲ್ಲಿ  ಮತ್ತು ಬರುವ ಔಷಧ ಬೆರೆಸಿರುವ ತಿಂಡಿಯನ್ನು ತಿನ್ನಿಸಿ ಆಕೆ ಪ್ರಜ್ಞೆ ಕಳೆದುಕೊಂಡ ಬಳಿಕ ಗೆಳೆಯ ತನ್ನ ಮೂವರು ಗೆಳೆಯರ ಜೊತೆ ಸೇರಿ ಆಕೆಯ ಮೇಲೆ 3 ಬಾರಿ ಅತ್ಯಾಚಾರ ಎಸಗಿದ್ದಾರೆ.

ಸಂತ್ರಸ್ತೆ ಮನೆಗೆ ಮರಳಿದ ಮೇಲೆ ಮನೆಯವರಿಗೆ ಈ ವಿಚಾರ ತಿಳಿಸಿದ್ದಾಳೆ. ಪೋಷಕರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದು, ಉಳಿದಿಬ್ಬರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳುನಾಡು, ತಂದೆ ಮಗನ ಜಗಳವನ್ನು ಬಿಡಿಸಲು ಹೋಗಿ ಪ್ರಾಣ ಕಳೆದುಕೊಂಡ ಸಬ್‌ ಇನ್‌ಸ್ಪೆಕ್ಟರ್‌

ಕೆಆರ್ ಎಸ್ ಡ್ಯಾಮ್ ಕಟ್ಟುವ ಯೋಜನೆ ಟಿಪ್ಪುಗಿತ್ತು ಎಂದ ಜಮೀರ್ ಅಹ್ಮದ್ ಗೆ ಟಾಂಗ್ ಕೊಟ್ಟ ಬಿಜೆಪಿ

ಮುಂಬೈ, ಶಸ್ತ್ರಚಿಕಿತ್ಸೆ ಬೆನ್ನಲ್ಲೇ ಐವರಿಗೆ ಕಣ್ಣಿನ ಸೋಂಕು: ವೈದ್ಯರ ವಿರುದ್ಧ ಎಫ್‌ಐಆರ್‌

ಪ್ರಜ್ವಲ್ ಥರಾ ಪ್ರತಾಪ್ ಸಿಂಹ ಮೊಬೈಲ್ ನೋಡಿದ್ರೆ ಜೈಲಿಗೇ ಹಾಕ್ಬೇಕಾಗುತ್ತೆ: ಎಂ ಲಕ್ಷ್ಮಣ

ಮದರಸಾ ಗುರುಗಳಿಗೆ ಕನ್ನಡ, ಅಲ್ಪಸಂಖ್ಯಾತರ ಸಾಮೂಹಿಕ ಮದುವೆಗೆ 50000 ಕೊಡ್ತೇವೆ: ಜಮೀರ್ ಅಹ್ಮದ್

ಮುಂದಿನ ಸುದ್ದಿ
Show comments