Webdunia - Bharat's app for daily news and videos

Install App

ಮದುವೆಗೆ ನಿರಾಕರಿಸಿದ ಯುವತಿಗೆ ಆತ ಮಾಡಿದ್ದೇನು?

Webdunia
ಶುಕ್ರವಾರ, 4 ಡಿಸೆಂಬರ್ 2020 (08:50 IST)
ವೈಜಾಗ್ : ವ್ಯಕ್ತಿಯೊಬ್ಬ ಮದುವೆಯಾಗಲು ನಿರಾಕರಿಸಿದ 20 ವರ್ಷದ ಯುವತಿಯ  ಗಂಟಲು ಸೀಳಿದ ಘಟನೆ ವಿಶಾಖಪಟ್ಟಣಂನ ಒನ್ ಟೌನ್ ಪ್ರದೇಶದಲ್ಲಿ ನಡೆದಿದೆ.

ಶ್ರೀಕಾಂತ್ ಆರೋಪಿ, ಪ್ರಿಯಾಂಕಾ ಸಂತ್ರಸ್ತೆ. ಇವರಿಬ್ಬರು ನೆರೆಹೊರೆಯರಾಗಿದ್ದು, ಆರೋಪಿ ಸಂತ್ರಸ್ತೆಗೆ ಮದುವೆ ಪ್ರಪೋಸ್ ಮಾಡಿದ್ದಾನೆ. ಆದರೆ ಯುವತಿ ಅದನ್ನು ನಿರಾಕರಿಸಿ ಮನೆಯವರು ತೋರಿಸಿದ ಹುಡುಗನನ್ನು ಮದುವೆಯಾಗುವುದಾಗಿ ತಿಳಿಸಿದ್ದಾಳೆ. ಇದರಿಂದ ಕೋಪಗೊಂಡ ಆತ ಆಕೆಯ ಮನೆಗೆ ನುಗ್ಗಿ ಈ ಕೃತ್ಯ ಎಸಗಿದ್ದಾನೆ.

ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವಳ ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿದೆ. ಹಾಗೇ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments