Webdunia - Bharat's app for daily news and videos

Install App

ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಗೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು?

Webdunia
ಸೋಮವಾರ, 24 ಆಗಸ್ಟ್ 2020 (10:01 IST)
ನವದೆಹಲಿ : ರಾಷ್ಟ್ರೀಯ ಕಾಂಗ್ರೆಸ್ ನಲ್ಲಿ ಅಧ್ಯಕ್ಷರನ್ನು ಬದಲಾವಣೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನೂತನ ಅಧ್ಯಕ್ಷರ ಹೆಸರಿನ ಪಟ್ಟಿಯಲ್ಲಿ  ಮಲ್ಲಿಕಾರ್ಜುನ ಖರ್ಗೆ, ಸುಶೀಲ್ ಕುಮಾರ್ ಸಿಂಧೆ, ಅಶೋಕ್ ಗೆಹ್ಲೋಟ್ ಮುಂತಾದವರ ಹೆಸರು ಕೇಳಿಬಂದಿದೆ ಎನ್ನಲಾಗಿದೆ.

ಈ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಶತಮಾನದಿಂದ ನೆಹರೂ-ಗಾಂಧಿ ಕುಟುಂಬ ಮಾಡಿದ ತ್ಯಾಗ ಹಾಗೂ ಕೊಡುಗೆಗಳನ್ನು ಪಕ್ಷವೂ ಮರೆಯಬಾರದು. ಅವರು ಭಾರತದ ಕಲ್ಪನೆಗಾಗಿ ಬಂಡೆಯಂತೆ ನಿಂತಿದ್ದಾರೆ. 200ರಲ್ಲಿ ಮತ್ತು 2009ರಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಸೋನಿಯಾ ಮಾಡಿರುವ ಶ್ರಮ ಮರೆಯಬಾರದು.

ಸದ್ಯದ ಬಿಕ್ಕಟ್ಟಿನ ಸಮಯದಲ್ಲಿ ಎಲ್ಲಾ ನಾಯಕರು, ಕಾರ್ಯಕರ್ತರು, ಸೋನಿಯಾ ಗಾಂಧಿಯವರ ಪರ ನಿಂತು ಪಕ್ಷವನ್ನು ಬಲಪಡಿಸಬೇಕು. ಅವರಿಗೆ ಅಧ್ಯಕ್ಷರಾಗಿ ಮುಂದುವರಿಯಲು ಇಷ್ಟವಿಲ್ಲದಿದ್ದರೆ ರಾಹುಲ್ ಗಾಂಧಿ ಅವರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಬೇಕು ಎಂದು ಮನವಿ ಮಾಡುವುದರ ಮೂಲಕ ಸೋನಿಯಾ ಗಾಂಧಿ ಪರ ಬ್ಯಾಟ್ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments