ಮಲತಾಯಿ ಧೋರಣೆ ಬಿಡಿ ಎಂದ ಸಿದ್ದರಾಮಯ್ಯಗೆ ಸಚಿವ ಶ್ರೀಮಂತ್ ಪಾಟೀಲ್ ಹೇಳಿದ್ದೇನು?

Webdunia
ಬುಧವಾರ, 17 ಮಾರ್ಚ್ 2021 (11:53 IST)
ಬೆಂಗಳೂರು : ಮಲತಾಯಿ ಧೋರಣೆ ಬೇಡ , ಹೆಚ್ಚು ಪರಿಹಾರ ಕೊಡಿ ಎಂದ ಸಿದ್ಧರಾಮಯ್ಯ ಅವರಿಗೆ ಸಚಿವ ಶ್ರೀಮಂತ್ ಪಾಟೀಲ್ ಖಡಕ್ ಉತ್ತರ ನೀಡಿದ್ದಾರೆ.

ಕೈಮಗ್ಗ ನೇಕಾರರು ಬಹಳ ಸಂಕಷ್ಟದಲ್ಲಿ ಇದ್ದಾರೆ. ರೈತರು ಮತ್ತು ನೇಕಾರರು ಎರಡು ಕಣ್ಣು ಎಂದು ಹೇಳ್ತಾರೆ. ಕೊರೊನಾ ಟೈಮ್ ಲ್ಲಿ ಬೇರೆ ವಲಯ ಕಾರ್ಮಿಕರಿಗೆ ಹಣ ಜಮೆ ಮಾಡಿದ್ದಾರೆ.  ನೇಕಾರರಿಗೆ 2 ಸಾವಿರ ಪರಿಹಾರ ಕೊಟ್ಟಿದ್ದಾರೆ. ಮಲತಾಯಿ ಧೋರಣೆ ಬೇಡ , ಹೆಚ್ಚು ಪರಿಹಾರ ಕೊಡಿ ಎಂದು ಸರ್ಕಾರಕ್ಕೆ  ಸಿದ್ಧರಾಮಯ್ಯ  ಹೇಳಿದ್ದಾರೆ.

ಇದಕ್ಕೆ ಉತ್ತರಿಸಿದ  ಸಚಿವ ಶ್ರೀಮಂತ್ ಪಾಟೀಲ್, ನೇಕಾರರಿಗೆ 1ಲಕ್ಷದವರೆಗೂ ಸಾಲ ಮನ್ನಾ ಮಾಡಿದ್ದೇವೆ . ಸಹಕಾರ ಸಂಘಗಳಿಂದ ಸಾಲ ಸಿಗುವ ಕೆಲಸ ಮಾಡಿದ್ದೇವೆ. ಕಾರ್ಮಿಕರಿಗೆ ಪ್ರತಿ ವರ್ಷ 2 ಸಾವಿರ ರೂ. ಕೊಡ್ತೇವೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments