ಮೋದಿಯ 'ಅಪ್ಪುಗೆ'ಗೆ ಕಾಂಗ್ರೆಸ್ ನವರ ಲೇವಡಿ; ಪ್ರಧಾನಿ ಕೊಟ್ಟ ತಿರುಗೇಟು ಏನು ಗೊತ್ತಾ...?

Webdunia
ಶನಿವಾರ, 20 ಜನವರಿ 2018 (11:21 IST)
ನವದೆಹಲಿ: ನಾನೊಬ್ಬ ಸಾಮಾನ್ಯ ಮನುಷ್ಯ, ನನಗೆ ಶಿಷ್ಟಾಚಾರ ಗೊತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಪ್ರಧಾನಿ ಮೋದಿ ಹೀಗೆ ಹೇಳುವುದಕ್ಕೆ ಒಂದು ಬಲವಾದ ಕಾರಣವಿದೆ. ಅದೇನೆಂದರೆ ಪ್ರಧಾನಿ ಮೋದಿ ಅವರು ವಿಶ್ವದ ನಾಯಕರಿಗೆ ಅಪ್ಪುಗೆಯ ಮೂಲಕ ಸ್ವಾಗತ ಕೋರುತ್ತಾರೆ. ಈ ಮೂಲಕ ಪ್ರಧಾನಿ ಅಪ್ಪುಗೆ-ಮುತ್ಸದ್ದಿತನವನ್ನು ತೋರುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ತಮಾಷೆ ಮಾಡಿತ್ತು. ಕಾಂಗ್ರೆಸ್ ನವರ ಈ ಲೇವಡಿಗೆ ತಿರುಗುತ್ತರವಾಗಿ ಪ್ರಧಾನಿ ಹೀಗೆ ಹೇಳಿದ್ದಾರೆ.


ಬೆಂಜಮಿನ್ ನೆತನ್ಯಾಹು, ಡೊನಾಲ್ಡ್ ಟ್ರಪ್ ಇವರಿಗೆಲ್ಲಾ ಪ್ರಧಾನಿ ಮೋದಿ ಅಪ್ಪುಗೆಯನ್ನು ನೀಡುವುದರ ಮೂಲಕ ಸ್ವಾಗತ ಕೋರಿದ್ದರು. ಇದೊಂದು ಅಪ್ಪುಗೆ-ಮುತ್ಸದ್ದಿತನದ ಪ್ರಚಾರ ತಂತ್ರ ಎಂದು ಕಾಂಗ್ರೆಸ್ ನವರು ಮೋದಿಯನ್ನು ಲೇವಡಿ ಮಾಡಿದ್ದಾರೆ.


‘ನನಗೂ ಇತರರಂತೆ ತರಬೇತಿ ಸಿಕ್ಕಿದ್ದರೆ, ನಾನೂ ಕೂಡ ಶಿಷ್ಟಾಚಾರವನ್ನು ಪಾಲಿಸುತ್ತಿದ್ದೆ, ಹಸ್ತಲಾಘವ ಮಾಡಿಕೊಂಡು ವಿಶ್ವ ನಾಯಕರ ಜತೆ ನಿಂತು ಎಡ ಬಲ ನೋಡುತ್ತಿದ್ದೆ' ಎಂದು ಪ್ರಧಾನಿ ಮೋದಿ ಕಾಂಗ್ರೆಸ್‌ಗೆ ಸರಿಯಾಗಿ ಜಾಡಿಸಿದ್ದಾರೆ.
'ನಾನೊಬ್ಬ ಸಾಮಾನ್ಯ ಮನುಷ್ಯ ನನ್ನ ದೇಶಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಪ್ರಯತ್ನಿಸುತ್ತೇನೆ' ಎಂದು ಮೋದಿ ಮಾಧ್ಯಮದೊಂದಿಗೆ ಹೇಳಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ಮುಂದಿನ ಸುದ್ದಿ
Show comments