Webdunia - Bharat's app for daily news and videos

Install App

ಗರ್ಭಿಣಿಯಾದ ಅವಿವಾಹಿತ ಮಗಳಿಗೆ ಪೋಷಕರು ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 2 ನವೆಂಬರ್ 2020 (06:29 IST)
ಲಕ್ನೋ : ಸಮಾಜದಲ್ಲಿ ತಮ್ಮ ಗೌರವ ಉಳಿಸಿಕೊಳ್ಳಲು ಗರ್ಭಿಣಿಯಾದ ಅವಿವಾಹಿತ ಮಗಳನ್ನು ಆಕೆಯ ಪೋಷಕರೇ ಕೊಲೆ ಮಾಡಿ ರೈಲ್ವೆ ಹಳಿಗಳ ಮೇಲೆ ಎಸೆದ ಘಟನೆ ಉತ್ತರಪ್ರದೇಶದ ಪ್ರತಾಪಗಢ ದಲ್ಲಿ ನಡೆದಿದೆ.

ಯುವತಿಯ ಮೃತದೇಹ ರೈಲ್ವೆ ಹಳಿಗಳ ಮೇಲೆ ಪತ್ತೆಯಾದ ಹಿನ್ನಲೆಯಲ್ಲಿ ಪೊಲೀಸರು ಪೋಷಕರಿಗೆ ತಿಳಿಸಿದ ಬಳಿಕ ಅವರು ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ. ಆಮೇಲೆ ಪೊಲೀಸರು ಪೋಷಕರ ಮೇಲೆ ಅನುಮಾನಗೊಂಡು  ವಿಚಾರಣೆ ನಡೆಸಿದಾಗ ಅವರೇ ತಾವೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಮಗಳು ಆರೋಗ್ಯ ಹದಗೆಟ್ಟ ಕಾರಣ ವೈದ್ಯರ ಬಳಿ ಕರೆದೊಂಡು ಹೋದಾಗ ಆಕೆ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ಇದರಿಂದ ಸಮಾಜದಲ್ಲಿ ತಮ್ಮ ಮರ್ಯಾದೆಗೆ ಧಕ್ಕೆ ಬರುತ್ತದೆ ಎಂದು ಪೋಷಕರು ಇಂತಹ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments