Webdunia - Bharat's app for daily news and videos

Install App

ಗರ್ಭಿಣಿಯಾದ ಅವಿವಾಹಿತ ಮಗಳಿಗೆ ಪೋಷಕರು ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 2 ನವೆಂಬರ್ 2020 (06:29 IST)
ಲಕ್ನೋ : ಸಮಾಜದಲ್ಲಿ ತಮ್ಮ ಗೌರವ ಉಳಿಸಿಕೊಳ್ಳಲು ಗರ್ಭಿಣಿಯಾದ ಅವಿವಾಹಿತ ಮಗಳನ್ನು ಆಕೆಯ ಪೋಷಕರೇ ಕೊಲೆ ಮಾಡಿ ರೈಲ್ವೆ ಹಳಿಗಳ ಮೇಲೆ ಎಸೆದ ಘಟನೆ ಉತ್ತರಪ್ರದೇಶದ ಪ್ರತಾಪಗಢ ದಲ್ಲಿ ನಡೆದಿದೆ.

ಯುವತಿಯ ಮೃತದೇಹ ರೈಲ್ವೆ ಹಳಿಗಳ ಮೇಲೆ ಪತ್ತೆಯಾದ ಹಿನ್ನಲೆಯಲ್ಲಿ ಪೊಲೀಸರು ಪೋಷಕರಿಗೆ ತಿಳಿಸಿದ ಬಳಿಕ ಅವರು ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ. ಆಮೇಲೆ ಪೊಲೀಸರು ಪೋಷಕರ ಮೇಲೆ ಅನುಮಾನಗೊಂಡು  ವಿಚಾರಣೆ ನಡೆಸಿದಾಗ ಅವರೇ ತಾವೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಮಗಳು ಆರೋಗ್ಯ ಹದಗೆಟ್ಟ ಕಾರಣ ವೈದ್ಯರ ಬಳಿ ಕರೆದೊಂಡು ಹೋದಾಗ ಆಕೆ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ಇದರಿಂದ ಸಮಾಜದಲ್ಲಿ ತಮ್ಮ ಮರ್ಯಾದೆಗೆ ಧಕ್ಕೆ ಬರುತ್ತದೆ ಎಂದು ಪೋಷಕರು ಇಂತಹ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

B Dayanand: ಯಾರದ್ದೋ ತಪ್ಪಿಗೆ ಬಡ್ತಿ ಸಿಗಬೇಕಿದ್ದ ಪ್ರಾಮಾಣಿಕ ಕಮಿಷನರ್ ಬಿ ದಯಾನಂದ್ ಅಮಾನತು

Karnataka Weather: ರಾಜ್ಯದಲ್ಲಿ ಇಂದು ಇಲ್ಲಿ ಬಿಸಿಲು, ಇಲ್ಲಿ ಮಾತ್ರ ಮಳೆ

Chinnaswamy: ಹರಿದ ಬಟ್ಟೆ, ಕೈಯಿಂದ ಎದೆ ಮುಚ್ಚಿಕೊಂಡಿದ್ದ ಯುವತಿ: ಚಿನ್ನಸ್ವಾಮಿಯಲ್ಲಿ ನಡೆದ ಶಾಕಿಂಗ್ ಘಟನೆಯಿದು

Rahul Gandhi: ಸರೆಂಡರ್ ಆಗಿದ್ದು ನೆಹರೂ, ನರೇಂದ್ರ ಅಲ್ಲ: ರಾಹುಲ್ ಗಾಂಧಿಗೆ ನೆಟ್ಟಿಗರಿಂದ ತಿರುಗೇಟು

ಕುಮಾರಸ್ವಾಮಿ ಕಣ್ಣೀರನ್ನು ವ್ಯಂಗ್ಯ ಮಾಡಿದ್ದ ಡಿಕೆಶಿ: ಈಗ ನಿಖಿಲ್ ಕುಮಾರಸ್ವಾಮಿ ಕೊಟ್ರು ಟಾಂಗ್

ಮುಂದಿನ ಸುದ್ದಿ
Show comments