ಮನೆಯ ಬಳಿ ಇರುವ ಸಂದಿಯಲ್ಲಿ ನಡೆಯಬೇಡಿ ಎಂದ ವ್ಯಕ್ತಿಗೆ ಹೀಗಾ ಮಾಡೋದು?

Webdunia
ಬುಧವಾರ, 25 ನವೆಂಬರ್ 2020 (06:47 IST)
ರಾಜ್ ಕೋಟ್ : ಮನೆಯ ಮುಂದೆ ನಡೆದಾಡುವ ವಿಚಾರಕ್ಕೆ ನಾಲ್ವರು ಸೇರಿ ವ್ಯಕ್ತಿಯೊಬ್ಬನ ಮೇಲೆ ಎಸಿಡ್ ಎರಚಿ ಚಾಕುವಿನಿಂದ ಚುಚ್ಚಿ ಕೊಂದ ಘಟನೆ ಗುಜರಾತ್ ನ ಅಮ್ರೆಲಿಯಲ್ಲಿ ನಡೆದಿದೆ.

ಮೃತವ್ಯಕ್ತಿ ಮನೆಯ ಬಳಿಯಿರುವ ಸಂದಿಯಲ್ಲಿ ನಡೆಯಬಾರದೆಂದು ಕೇಳಿಕೊಂಡರು ಆರೋಪಿಗಳು ಅಲ್ಲಿಯೇ ನಡೆದಾಡುತ್ತಿದ್ದರು. ಇದರಿಂದ ಅವರ ನಡುವೆ ಜಗಳ ನಡೆದಿದೆ. ಬಳಿಕ ರಾಜಿ ಮಾಡಿಕೊಳ್ಳುವ ನೆಪದಲ್ಲಿ ನಾಲ್ವರು ಸೇರಿ ಮನೆಯ ಸಮೀಪದಲ್ಲಿರುವ ಸ್ಥಳವೊಂದಕ್ಕೆ ಕರೆದು  ಅಲ್ಲಿಗೆ ಬಂದ ವ್ಯಕ್ತಿಗೆ ಮುಖಕ್ಕೆ ಎಸಿಡ್ ಎರಚಿ ಕತ್ತಿ, ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದರು ಆತ ಆಗಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ, ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ. ಪೊಲೀಸರು ಆರೋಪಿಗಳನ್ನು ಬಂಧಿಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ನ್ಯಾಷನಲ್ ಹೆರಾಲ್ಡ್‌ ಪ್ರಕರಣ, ಸೋನಿಯಾ, ರಾಹುಲ್ ಗಾಂಧಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments