Webdunia - Bharat's app for daily news and videos

Install App

ಮನೆಯ ಬಳಿ ಇರುವ ಸಂದಿಯಲ್ಲಿ ನಡೆಯಬೇಡಿ ಎಂದ ವ್ಯಕ್ತಿಗೆ ಹೀಗಾ ಮಾಡೋದು?

Webdunia
ಬುಧವಾರ, 25 ನವೆಂಬರ್ 2020 (06:47 IST)
ರಾಜ್ ಕೋಟ್ : ಮನೆಯ ಮುಂದೆ ನಡೆದಾಡುವ ವಿಚಾರಕ್ಕೆ ನಾಲ್ವರು ಸೇರಿ ವ್ಯಕ್ತಿಯೊಬ್ಬನ ಮೇಲೆ ಎಸಿಡ್ ಎರಚಿ ಚಾಕುವಿನಿಂದ ಚುಚ್ಚಿ ಕೊಂದ ಘಟನೆ ಗುಜರಾತ್ ನ ಅಮ್ರೆಲಿಯಲ್ಲಿ ನಡೆದಿದೆ.

ಮೃತವ್ಯಕ್ತಿ ಮನೆಯ ಬಳಿಯಿರುವ ಸಂದಿಯಲ್ಲಿ ನಡೆಯಬಾರದೆಂದು ಕೇಳಿಕೊಂಡರು ಆರೋಪಿಗಳು ಅಲ್ಲಿಯೇ ನಡೆದಾಡುತ್ತಿದ್ದರು. ಇದರಿಂದ ಅವರ ನಡುವೆ ಜಗಳ ನಡೆದಿದೆ. ಬಳಿಕ ರಾಜಿ ಮಾಡಿಕೊಳ್ಳುವ ನೆಪದಲ್ಲಿ ನಾಲ್ವರು ಸೇರಿ ಮನೆಯ ಸಮೀಪದಲ್ಲಿರುವ ಸ್ಥಳವೊಂದಕ್ಕೆ ಕರೆದು  ಅಲ್ಲಿಗೆ ಬಂದ ವ್ಯಕ್ತಿಗೆ ಮುಖಕ್ಕೆ ಎಸಿಡ್ ಎರಚಿ ಕತ್ತಿ, ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದರು ಆತ ಆಗಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ, ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ. ಪೊಲೀಸರು ಆರೋಪಿಗಳನ್ನು ಬಂಧಿಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೀರ್ಪಿಗಾಗಿ ಕಾಯುತ್ತಿದ್ದ ಪ್ರಜ್ವಲ್ ರೇವಣ್ಣಗೆ ಶಾಕ್: ಕೋರ್ಟ್ ಹೇಳಿದ್ದೇನು

ಧರ್ಮಸ್ಥಳ ಕೇಸ್: ಪೊಲೀಸರಿಗೂ ಸಂಕಷ್ಟ ತಂದಿಟ್ಟ ಎಸ್ಐಟಿ ಆರ್ಡರ್

ಮುಂದಿನ ಸುದ್ದಿ
Show comments