Webdunia - Bharat's app for daily news and videos

Install App

ಮನೆಯ ಬಳಿ ಇರುವ ಸಂದಿಯಲ್ಲಿ ನಡೆಯಬೇಡಿ ಎಂದ ವ್ಯಕ್ತಿಗೆ ಹೀಗಾ ಮಾಡೋದು?

Webdunia
ಬುಧವಾರ, 25 ನವೆಂಬರ್ 2020 (06:47 IST)
ರಾಜ್ ಕೋಟ್ : ಮನೆಯ ಮುಂದೆ ನಡೆದಾಡುವ ವಿಚಾರಕ್ಕೆ ನಾಲ್ವರು ಸೇರಿ ವ್ಯಕ್ತಿಯೊಬ್ಬನ ಮೇಲೆ ಎಸಿಡ್ ಎರಚಿ ಚಾಕುವಿನಿಂದ ಚುಚ್ಚಿ ಕೊಂದ ಘಟನೆ ಗುಜರಾತ್ ನ ಅಮ್ರೆಲಿಯಲ್ಲಿ ನಡೆದಿದೆ.

ಮೃತವ್ಯಕ್ತಿ ಮನೆಯ ಬಳಿಯಿರುವ ಸಂದಿಯಲ್ಲಿ ನಡೆಯಬಾರದೆಂದು ಕೇಳಿಕೊಂಡರು ಆರೋಪಿಗಳು ಅಲ್ಲಿಯೇ ನಡೆದಾಡುತ್ತಿದ್ದರು. ಇದರಿಂದ ಅವರ ನಡುವೆ ಜಗಳ ನಡೆದಿದೆ. ಬಳಿಕ ರಾಜಿ ಮಾಡಿಕೊಳ್ಳುವ ನೆಪದಲ್ಲಿ ನಾಲ್ವರು ಸೇರಿ ಮನೆಯ ಸಮೀಪದಲ್ಲಿರುವ ಸ್ಥಳವೊಂದಕ್ಕೆ ಕರೆದು  ಅಲ್ಲಿಗೆ ಬಂದ ವ್ಯಕ್ತಿಗೆ ಮುಖಕ್ಕೆ ಎಸಿಡ್ ಎರಚಿ ಕತ್ತಿ, ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದರು ಆತ ಆಗಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ, ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ. ಪೊಲೀಸರು ಆರೋಪಿಗಳನ್ನು ಬಂಧಿಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments