Webdunia - Bharat's app for daily news and videos

Install App

ಅಪ್ಪಾ ಎಂದು ಕರೆದ ಮಗುವಿಗೆ ಪೊಲೀಸ್ ಕಾನ್ ಸ್ಟೇಬಲ್ ಹೀಗಾ ಮಾಡೋದು?

Webdunia
ಭಾನುವಾರ, 1 ನವೆಂಬರ್ 2020 (10:59 IST)
ರಾಯಪುರ : ಚತ್ತೀಸ್ ಗಡದ ಬಲೋಡ್ ಜಿಲ್ಲೆಯಲ್ಲಿ ಪೊಲೀಸ್ ಕಾನ್ ಸ್ಟೇಬಲ್  ಸಿಗರೇಟ್ ನಿಂದ 2 ವರ್ಷದ ಬಾಲಕಿಯನ್ನು ಸುಟ್ಟು, ಆಕೆಯ ತಾಯಿಯನ್ನು ಥಳಿಸಿದ್ದಾನೆ ಎಂಬ ಆರೋಪದ ಮೇಲೆ ಆತನನ್ನು ಬಂಧಿಸಲಾಗಿದೆ.

ಅವಿನಾಶ್ ರೈ ಬಂಧಿತ ಕಾನ್ ಸ್ಟೇಬಲ್. ಈತ ಮಗುವಿನ ತಾಯಿಗೆ ಸಾಲ ನೀಡಿದ್ದನು. ಅದನ್ನು ಸಂಗ್ರಹಿಸಲು ಆಕೆಯ ಮನೆಗೆ ಬಂದಿದ್ದಾನೆ. ಆ ವೇಳೆ ಮಗು ಆರೋಪಿಯ ಬಳಿ ಬಂದು ಅಪ್ಪಾ ಎಂದ ಕರೆದಿದೆ. ಇದರಿಂದ ಕೋಪಗೊಂಡ ಆತ ಸಿಗರೇಟ್ ನಿಂದ ಮಗುವಿನ ಮುಖ, ಹೊಟ್ಟೆ ಮತ್ತು ಕೈಗಳನ್ನು ಸುಟ್ಟಿದ್ದಾನೆ.

ಈ ಬಗ್ಗೆ ಮಹಿಳೆ ದೂರು ದಾಖಲಿಸಿದ ಹಿನ್ನಲೆಯಲ್ಲಿ ಪೊಲೀಸರು ಆರೋಪಿ ಕಾನ್ ಸ್ಟೇಬಲ್ ನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments