ಸಂಸತ್ತಿನ ಉಭಯ ಸದನಗಳ ಜಂಟಿ ಸಮಾವೇಶದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದೇನು?

Webdunia
ಗುರುವಾರ, 20 ಜೂನ್ 2019 (12:59 IST)
ನವದೆಹಲಿ : ಇಂದು ನಡೆದ ಸಂಸತ್ತಿನ ಉಭಯ ಸದನಗಳ  ಜಂಟಿ ಸಮಾವೇಶದಲ್ಲಿ  ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಭೆಯನ್ನುದ್ದೇಶಿ ಮಾತನಾಡಿದ್ದಾರೆ.




ಈ ವೇಳೆ ಮಾತನಾಡಿದ ಅವರು ಮಹಾತ್ಮಾ ಗಾಂಧಿ ಅವರ 150ನೇ ಜನ್ಮದಿನಾಚರಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ನೂತನ ಲೋಕಸಭೆ ಸದಸ್ಯರನ್ನು ಉದ್ದೇಶಿಸಿ ಮಾತನಾಡುತ್ತಿರುವುದಕ್ಕೆ ಹೆಮ್ಮೆ ಪಟ್ಟಿದ್ದಾರೆ. ಹಾಗೇ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಿದ ಎಲ್ಲಾ ಮತದಾರರಿಗೂ, ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಚುನಾವಣೆ ಆಯೋಗ, ಭದ್ರತಾ ಪಡೆಗಳು, ಎಲ್ಲ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.


ಇದೇ ವೇಳೆ ಮಾತನಾಡಿದ ಅವರು, ಅನ್ನದಾತರಿಗೆ ನೆರವು ನೀಡಲು ಕೇಂದ್ರ ಸರ್ಕಾರ ಪಿಂಚಣಿ ಯೋಜನೆ ಜಾರಿಗೆ ತಂದಿದೆ. ಪ್ರಧಾನ ಮಂತ್ರಿ ಸಮ್ಮಾನ್ ಯೋಜನೆ ಮೂಲಕ ರೈತರಿಗೆ ನೆರವು ನೀಡಲಾಗುತ್ತಿದೆ. ಕೃಷಿ ಉತ್ಪಾದನೆ ಹೆಚ್ಚಿಸಲು 25ಲಕ್ಷ ಕೋಟಿ ರೂ.ಗಳ ಅನುದಾನವನ್ನು ಕೇಂದ್ರ ಸರ್ಕಾರ ಮೀಸಲಿಟ್ಟಿದೆ. ಸಣ್ಣವ್ಯಾಪಾರಿಗಳಿಗೆ ನೂತನ ಪಿಂಚಣಿ ಯೋಜನೆ ಜಾರಿಗೊಳಿಸಲಾಗಿದ್ದು ಇದರಿಂದ 3ಕೋಟಿ ಉದ್ದಿಮೆದಾರರಿಗೆ ನೆರವಾಗಲಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾಟಿ ಕೋಳಿ ತಿಂದ ಸಿದ್ದರಾಮಯ್ಯ ಎಂದ ಶಾಸಕ ಸುರೇಶ್ ಕುಮಾರ್: ರಾಜ್ಯಕ್ಕೆ ವೆಜ್ ಸಿಎಂ ಬೇಕಿತ್ತಾ ಎಂದ ನೆಟ್ಟಿಗರು

ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಬಳಿಕ ಫೈನಲ್ ನಿರ್ಧಾರ ಹೇಳಿದ ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಮುಂದಿನ ಸುದ್ದಿ
Show comments