Webdunia - Bharat's app for daily news and videos

Install App

ಬಿಜೆಪಿಗೆ ಬೆಂಬಲ ನೀಡಿದ ಬಗ್ಗೆ ಶರದ್ ಪವಾರ್ ಹೇಳಿದ್ದೇನು?

Webdunia
ಸೋಮವಾರ, 25 ನವೆಂಬರ್ 2019 (09:18 IST)
ನವದೆಹಲಿ : ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಿದ ಬಿಜೆಪಿ ಹಾಗೂ ಅಜಿತ್ ಪವಾರ್ ಗೆ ಶರದ್ ಪವಾರ್ ಬೆಂಬಲ ನೀಡುತ್ತಾರೆ ಎಂಬ ವದಂತಿಗೆ ಇದೀಗ ಶರದ್ ಪವಾರ್ ತೆರೆ ಎಳೆದಿದ್ದಾರೆ.



ಅಜಿತ್ ಪವಾರ್ ಬಿಜೆಪಿ ಜೊತೆ ಕೈಜೋಡಿಸಿರುವುದಕ್ಕೆ ಶರದ್ ಪವಾರ್ ಅವರ ಬೆಂಬಲವಿತ್ತು ಎಂಬ ಟೀಕೆಗಳು ಕೇಳಿಬಂದಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಶರದ್ ಪವಾರ್ ಬಿಜೆಪಿ ಜೊತೆ ಕೈಜೋಡಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಶರದ್ ಪವಾರ್, ಶಿವಸೇನೆ ಮತ್ತು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಎನ್ ಸಿಪಿ ಯಲ್ಲಿ ಸಂಪೂರ್ಣ ಸಹಮತವಿದೆ. ಅಜಿತ್ ಪವಾರ್ ಹೇಳಿಕೆಯು ತಪ್ಪಾಗಿದ್ದು, ಜನರಿಗೆ ಗೊಂದಲ ಮೂಡಿಸುವ  ಉದ್ದೇಶ ಹೊಂದಿದೆ. ಬಿಜೆಪಿ ಜೊತೆ ಕೈಜೋಡಿಸುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kamal Hassan: ನಮ್ ಭಾಷೆ ಬಗ್ಗೆ ಮಾತಾಡಕ್ಕೆ ನಿನಗೇನು ಯೋಗ್ಯತೆಯಿದೆ: ಕಮಲ್ ಹಾಸನ್ ಗೆ ಕರವೇ ನಾರಾಯಣಸ್ವಾಮಿ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Karnataka Rains: ಮುಂಗಾರು ಬಲು ಜೋರು ಎಂದು ಖುಷಿಪಡಬೇಡಿ, ಈ ಹವಾಮಾನ ವರದಿ ನೋಡಿ

Bantwal murder: ಅಬ್ದುಲ್ ರಹಿಮಾನ್ ಮರ್ಡರ್: ಯಾರನ್ನೂ ಸುಮ್ನೇ ಬಿಡಲ್ಲ ಎಂದು ಗುಡುಗಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments