ಎನ್.ಪಿ.ಆರ್ ಗೆ ಬೆಂಬಲಿಸುವೆ ಎಂದ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ಶರದ್ ಪವಾರ್ ಹೇಳಿದ್ದೇನು?

Webdunia
ಬುಧವಾರ, 19 ಫೆಬ್ರವರಿ 2020 (08:41 IST)
ನವದೆಹಲಿ : ಎನ್.ಪಿ.ಆರ್ ಗೆ ತಮ್ಮ ಬೆಂಬಲವಿದೆ ಎಂಬ ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಯಿಂದ ಮೈತ್ರಿಸರ್ಕಾರದಲ್ಲಿ ಭಿನ್ನಮತ ಕಂಡುಬಂದಿದ್ದು, ಇದೀಗ ಬಗ್ಗೆ ಎನ್.ಸಿ.ಪಿ. ಮುಖ್ಯಸ್ಥ ಶರದ್ ಪವಾರ್ ಪ್ರತಿಕ್ರಿಯೆ ನೀಡಿದ್ದಾರೆ.


ಈ ಬಗ್ಗೆ ಮಾತನಾಡಿದ ಶರದ್ ಪವಾರ್, ಎನ್.ಪಿ.ಆರ್  ಬೆಂಬಲಿಸುವ ವಿಚಾರ ಸಂಬಂಧ ನಾನು ಉದ್ಧವ್ ಠಾಕ್ರೆ ಜೊತೆ ಮಾತನಾಡುತ್ತೇನೆ. ಶಿವಸೇನೆಯೊಂದಿಗೆ ಚರ್ಚಿಸಿ ಒಮ್ಮತಕ್ಕೆ ಬರುತ್ತೇವೆ, ಸದ್ಯ ಕಾಂಗ್ರೆಸ್ ಮತ್ತು ಎನ್.ಸಿ.ಪಿ ಸಿಎಎ ಮತ್ತು ಎನ್.ಪಿ.ಆರ್   ವಿರುದ್ಧ ನಿಲುವು ಹೊಂದಿರುವಾಗ ಹೀಗೆ ಮೈತ್ರಿ ನಾಯಕರು ಭಿನ್ನ ಹೇಳಿಕೆ ನೀಡಿರುವುದು ಮೈತ್ರಿ ಸರ್ಕಾರದಲ್ಲಿ ಭಿನ್ನ ಮತ ಭುಗಿಲೇಳುವ ಸಂಭವವಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments