Webdunia - Bharat's app for daily news and videos

Install App

ಸಂಜೆಯಾದರೂ ಮನೆಗೆ ಬಾರದ ತಾಯಿಯನ್ನು ಹುಡುಕಿಕೊಂಡು ಹೋದ ಮಗ ಕಂಡಿದ್ದೇನು?

Webdunia
ಭಾನುವಾರ, 1 ನವೆಂಬರ್ 2020 (06:50 IST)
Normal 0 false false false EN-US X-NONE X-NONE

ಕೃಷ್ಣಗಿರಿ : 62 ವರ್ಷದ ಮಹಿಳೆಯನ್ನು ಮಾನಭಂಗ ಎಸಗಿ ಆಕೆಯನ್ನು ಕೊಂದು ಚಿನ್ನಾಭರಣಗಳನ್ನು ದೋಚಿದ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಮತಿಗಿರಿ ಪ್ರದೇಶದಲ್ಲಿ ನಡೆದಿದೆ.
 

ಮಹಿಳೆ ತನ್ನ 42 ವರ್ಷದ ಮಗನೊಂದಿಗೆ ವಾಸವಾಗಿದ್ದಾಳೆ. ಮಗ ಕುರಿಗಳನ್ನು ಮೇಯಿಸಲು ಹೊರಗೆ ಹೋಗಿದ್ದಾನೆ. ಆ ವೇಳೆ ಮಹಿಳೆ ಮೆಟಲ್ ಸ್ಕ್ರ್ಯಾಪ್ ಸಂಗ್ರಹಿಸಲು ಸ್ಟೀಲ್ ಕಂಪೆನಿಯ ಬಳಿ ಹೋಗಿದ್ದಾಳೆ. ಮನೆಗೆ ವಾಪಾಸಾಗದ ತಾಯಿಯನ್ನು ಮಗ ಹುಡುಕಿಕೊಂಡು ಹೋದಾಗ ಆಕೆಯ ಬೆತ್ತಲೆ ದೇಹ ಪತ್ತೆಯಾಗಿದೆ. ತಕ್ಷಣ ಆತ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ತನಿಖೆ ಶುರು ಮಾಡಿದ್ದಾರೆ. ಅಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಆಕೆಯ ಸೀರೆಯಿಂದ ಕತ್ತು ಹಿಸುಕಿ ಕೊಂದು ಆಕೆಯ ಬಳಿ ಇದ್ದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎನ್ನಲಾಗಿದೆ.

 

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments