Webdunia - Bharat's app for daily news and videos

Install App

ಗಾಂಧೀಜಿ ಬಗ್ಗೆ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷರು ಹೇಳಿದ್ದೇನು?

Webdunia
ಮಂಗಳವಾರ, 4 ಫೆಬ್ರವರಿ 2020 (10:07 IST)
ನವದೆಹಲಿ : ಗಾಂಧೀಜಿ ಬಗ್ಗೆ ಸಂಸದ ಅನಂತ್ ಕುಮಾರ್ ಹೆಗಡೆ  ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆಯನ್ನು ತಿರಸ್ಕರಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.



ಈ ಬಗ್ಗೆ ಮಾತನಾಡಿದ ಅವರು, ಅನಂತ್ ಕುಮಾರ್ ಹೆಗಡೆ ಕ್ಷಮೆ ಕೇಳಲು ಸೂಚಿಸಿದ್ದೇವೆ. ಈ ಸಂಸಬಂಧ ಬಿಜೆಪಿ ಅಧ್ಯಕ್ಷರೂ ಸಹ ವಿವರಣೆ ಕೇಳಿದ್ದಾರೆ. ಪಕ್ಷದ ವ್ಯವಸ್ಥೆಯಡಿ ಅವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.


ಈಗಾಗಲೇ ವಿವಾದಾತ್ಮಕ ಹೇಳಿಕೆ ನೀಡಿ ವಿವಾದಕ್ಕೀಡಾದ ಸಂಸದ ಅನಂತ್ ಕುಮಾರ್ ಅವರಿಗೆ ಬಿಜೆಪಿಯಿಂದ ಶೋಕಾಸ್ ನೋಟಿಸ್ ನೀಡಿದ್ದು, ಸಂಸದೀಯ ಸಭೆಗೆ ನಿಷೇಧ ಹೇರಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments