Webdunia - Bharat's app for daily news and videos

Install App

ಪತ್ನಿ ದ್ರೋಹ ಮಾಡಿದ್ದಳೆಂದು ಪತಿ ಮಾಡಿದ್ದೇನು ?

Webdunia
ಶನಿವಾರ, 10 ಅಕ್ಟೋಬರ್ 2020 (08:19 IST)
ನೇತಾನಗರ : ಪತ್ನಿ ದಾಂಪತ್ಯದಲ್ಲಿ ತನಗೆ ದ್ರೋಹ ಮಾಡಿದ್ದಾಳೆ ಎಂದು  ಪತಿಯೊಬ್ಬ ಆಕೆಯ ರುಂಡವನ್ನು ಕತ್ತರಿಸಿದ ಭಯಾನಕ ಘಟನೆ ನೇತಾನಗರದಲ್ಲಿ ನಡೆದಿದೆ.

ಚಿನ್ನಾರ್ ಯಾದವ್ ಕೊಲೆ ಮಾಡಿದ ಆರೋಪಿ, ವಿಮ್ಲಾ(35) ಕೊಲೆಯಾದ ಪತ್ನಿ. ಪತ್ನಿ ದಾಂಪತ್ಯದಲ್ಲಿ ತನಗೆ ದ್ರೋಹ ಮಾಡಿದ್ದಾಳೆ ಎಂದು ಆರೋಪಿ ತನ್ನ ಪತ್ನಿಯ ಜತೆ ಜಗಳವಾಡಿ ಕೊನೆಗೆ ಕೋಪದಿಂದ ಆಕೆಯ ರುಂಡವನ್ನು ಕತ್ತರಿಸಿ ಅದನ್ನು ಹಿಡಿದುಕೊಂಡು ಬಾಬೆರು ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದು ಪೊಲೀಸರಿಗೆ ಶರಣಾಗಿದ್ದಾನೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪೊಲೀಸರು ಆತನನ್ನು ಬಂಧಿಸಿ ಕೊಲೆಗೆ ಬಳಸಿದ ಆಯುಧವನ್ನು ವಶಪಡಿಸಿಕೊಂಡು, ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ಪ್ರಾರಂಭಿಸಿದ್ದಾರೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments