Webdunia - Bharat's app for daily news and videos

Install App

ಪತ್ನಿಯನ್ನು ಥಳಿಸಿದ ಪತಿ ಕೊನೆಗೆ ಮಾಡಿದ್ದೇನು?

Webdunia
ಮಂಗಳವಾರ, 1 ಡಿಸೆಂಬರ್ 2020 (08:47 IST)
ಬಿಜ್ನೋರ್ : ತನ್ನ ಮೇಲೆ ಪತ್ನಿ ದೂರು ದಾಖಲಿಸಿದ ಹಿನ್ನಲೆಯಲ್ಲಿ 28 ವರ್ಷದ ಯುವಕನೊಬ್ಬ ಮರಕ್ಕೆ  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ ನಡೆದಿದೆ.

ನರೇಂದ್ರ ಕುಮಾರ್ ಮೃತಪಟ್ಟ ವ್ಯಕ್ತಿ. ಕುಮಾರ್ ಮತ್ತು ಪತ್ನಿಯ ನಡುವೆ ವಾಗ್ವಾದ ನಡೆದಿದ್ದು, ಇದರಿಂದ ಕೋಪಗೊಂಡ ಕುಮಾರ್ ಪತ್ನಿಯನ್ನು ಥಳಿಸಿದ್ದಾನೆ. ಇದರಿಂದ ಗಾಯಗೊಂಡ ಪತ್ನಿಯನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಘಟನೆಯ ಬಗ್ಗೆ ಪತ್ನಿಯ ಹೇಳಿಕೆಯ ಮೇರೆಗೆ ಪೊಲೀಸರು ಕುಮಾರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ವಿಚಾರ ತಿಳಿದ ಕುಮಾರ್ ಮನನೊಂದು ಮನೆಯಿಂದ ಹೊರಗೆ ಹೋಗಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments