Webdunia - Bharat's app for daily news and videos

Install App

ಮನೆಯಲ್ಲಿ ಒಬ್ಬಳೇ ಹುಡುಗಿ ಇರುವುದನ್ನು ನೋಡಿಕೊಂಡು ಈ ಕಾಮುಕ ಮಾಡಿದ್ದೇನು?

Webdunia
ಬುಧವಾರ, 28 ಅಕ್ಟೋಬರ್ 2020 (12:29 IST)
ಹೋಶಿಯಾಪುರ : ಇಟ್ಟಿಗೆ ಗೂಡು ಕೆಲಸ ಮಾಡುತ್ತಿದ್ದ 15 ವರ್ಷದ ಹುಡುಗಿಯ ಮೇಲೆ ಯುವಕನೊಬ್ಬಮಾನಭಂಗ ಎಸಗಿದ ಘಟನೆ ಹೋಶಿಯಾಪುರದ ನರು ನಂಗಲ್ ನಲ್ಲಿ ನಡೆದಿದೆ.

ಅರುಣ್ ಕುಮಾರ್ ಇಂತಹ ಕೃತ್ಯ ಎಸಗಿದ ಆರೋಪಿಯಾಗಿದ್ದು, ಸಂತ್ರಸ್ತೆ ಹಾಗೂ ಆರೋಪಿ ಕ್ವಾಟರ್ಸ್ ನಲ್ಲಿ ವಾಸಿಸುತ್ತಿದ್ದರು. ಮನೆಯಲ್ಲಿ ಹುಡುಗಿ ಒಬ್ಬಳೆ ಇರುವಾಗ ಆಕೆಯ ಬಾಯಿ ಮುಚ್ಚಿಕೊಂಡು ಹತ್ತಿರಸ ಸ್ಥಳಕ್ಕೆ ಕರೆದೊಯ್ದು ಅಲ್ಲಿ ಶೀಲ ಕೆಡಿಸಿದ್ದಾನೆ. ಹುಡುಗಿಯ ಕಿರುಚಾಟ ಕೇಳಿ ಹುಡುಗಿಯ ತಾಯಿ ಅಲ್ಲಿಗೆ ಬಂದಾಗ ಆರೋಪಿ ಪರಾರಿಯಾಗಿದ್ದಾನೆ.

ಈ ಬಗ್ಗೆ ಸಂತ್ರಸ್ತೆ ಹಾಗೂ ತಾಯಿ ಪೊಲೀಸರಿಗ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments