ಮನೆಯಲ್ಲಿ ಒಬ್ಬಳೇ ಹುಡುಗಿ ಇರುವುದನ್ನು ನೋಡಿಕೊಂಡು ಈ ಕಾಮುಕ ಮಾಡಿದ್ದೇನು?

Webdunia
ಬುಧವಾರ, 28 ಅಕ್ಟೋಬರ್ 2020 (12:29 IST)
ಹೋಶಿಯಾಪುರ : ಇಟ್ಟಿಗೆ ಗೂಡು ಕೆಲಸ ಮಾಡುತ್ತಿದ್ದ 15 ವರ್ಷದ ಹುಡುಗಿಯ ಮೇಲೆ ಯುವಕನೊಬ್ಬಮಾನಭಂಗ ಎಸಗಿದ ಘಟನೆ ಹೋಶಿಯಾಪುರದ ನರು ನಂಗಲ್ ನಲ್ಲಿ ನಡೆದಿದೆ.

ಅರುಣ್ ಕುಮಾರ್ ಇಂತಹ ಕೃತ್ಯ ಎಸಗಿದ ಆರೋಪಿಯಾಗಿದ್ದು, ಸಂತ್ರಸ್ತೆ ಹಾಗೂ ಆರೋಪಿ ಕ್ವಾಟರ್ಸ್ ನಲ್ಲಿ ವಾಸಿಸುತ್ತಿದ್ದರು. ಮನೆಯಲ್ಲಿ ಹುಡುಗಿ ಒಬ್ಬಳೆ ಇರುವಾಗ ಆಕೆಯ ಬಾಯಿ ಮುಚ್ಚಿಕೊಂಡು ಹತ್ತಿರಸ ಸ್ಥಳಕ್ಕೆ ಕರೆದೊಯ್ದು ಅಲ್ಲಿ ಶೀಲ ಕೆಡಿಸಿದ್ದಾನೆ. ಹುಡುಗಿಯ ಕಿರುಚಾಟ ಕೇಳಿ ಹುಡುಗಿಯ ತಾಯಿ ಅಲ್ಲಿಗೆ ಬಂದಾಗ ಆರೋಪಿ ಪರಾರಿಯಾಗಿದ್ದಾನೆ.

ಈ ಬಗ್ಗೆ ಸಂತ್ರಸ್ತೆ ಹಾಗೂ ತಾಯಿ ಪೊಲೀಸರಿಗ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ಮುಂದಿನ ಸುದ್ದಿ
Show comments