Webdunia - Bharat's app for daily news and videos

Install App

‘ಬಲಿದಾನ ದಿವಸ’ ಆಚರಿಸಲು ಮನೆಗೆ ಬಂದ ಹುಡುಗಿಗೆ ಮೂವರು ಅಪ್ರಾಪ್ತರು ಮಾಡಿದ್ದೇನು?

Webdunia
ಶುಕ್ರವಾರ, 25 ಸೆಪ್ಟಂಬರ್ 2020 (09:32 IST)
ರಾಯ್ ಪುರ : ಬಲಿದಾಸ ದಿವಸವನ್ನು ಆಚರಿಸಲು ಮನೆಗೆ ಬಂದ ಬುಡಕಟ್ಟು ಜನಾಂಗದ ಹುಡುಗಿಯ ಮೇಲೆ ಮೂವರು ಅಪ್ರಾಪ್ತರು ಸೇರಿ ಮಾನಭಂಗ ಎಸಗಿದ ಘಟನೆ ಚತ್ತೀಸ್ ಗಢ್ ನ ರಾಜನಂದಗಾಂವ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.

1857ರಲ್ಲಿ  ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಬಿಟ್ಟ ರಾಜ ರಘುನಾಥ್ ಷಾ ಮತ್ತು ಅವರ ಪುತ್ರ ಶಂಕರ್ ಷಾ ಅವರ ನೆನಪಿಗಾಗಿ ಬುಡಕಟ್ಟು ಗ್ರಾಮವು ‘ಬಲಿದಾನ ದಿವಸ’ ಅನ್ನು ಆಚರಿಸುತ್ತಿದೆ. ಅದರಂತೆ ಹಳ್ಳಿಯ ನಿವಾಸಿಗಳನ್ನು ಭೇಟಿಯಾಗಲು ಮನೆಮನೆಗೆ ಹೋಗುತ್ತಿದ್ದರು. ಈ ಹಿನ್ನಲೆಯಲ್ಲಿ ಹುಡುಗಿ ಕೂಡ ಈ ಆಚರಣೆಯಲ್ಲಿ ಭಾಗಿಯಾಗಿ ಮೂವರು ಅಪ್ರಾಪ್ತರ ಮನೆಗೆ ಹೋದಾಗ ಅವರು ಆಕೆಯ ಮೇಲೆ ರೇಪ್ ಮಾಡಿದ್ದಾರೆ.

ಬಳಿಕ ಹುಡುಗಿ ಈ ಬಗ್ಗೆ ತನ್ನ ತಂದೆಗೆ ತಿಳಿಸಿದ್ದರು ಪೊಲೀಸರಿಗೆ ದೂರು ನೀಡದ ತಂದೆ ಪಂಚಾಯತ್ ಮಟ್ಟದಲ್ಲಿ ಅವರಿಗೆ ಶಿಕ್ಷೆ ವಿಧಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments