Webdunia - Bharat's app for daily news and videos

Install App

ಮಾಜಿ ಪತ್ನಿಯನ್ನು ಕೊಲೆ ಮಾಡಿದ ಆರೋಪವನ್ನು ಮುಚ್ಚಿ ಹಾಕಲು ಮಾಜಿ ಪತಿ ಮಾಡಿದ ಖತರ್ನಾಕ್ ಐಡಿಯಾ ಏನು ಗೊತ್ತಾ?

Webdunia
ಮಂಗಳವಾರ, 25 ಡಿಸೆಂಬರ್ 2018 (10:58 IST)
ಗೋರಖ್ ಪುರ : ಮಾಜಿ ಪತ್ನಿಯನ್ನು ಕೊಲೆ ಮಾಡಿ ಆ ಆರೋಪದಿಂದ ತಪ್ಪಿಸಿಕೊಳ್ಳಲು ಆಕೆಯ ಮಾಜಿ ಪತಿ ಮಾಡಿದ ಖತರ್ನಾಕ್ ಐಡಿಯಾವನ್ನು ಕೇಳಿದ್ರೆ ಶಾಕ್ ಆಗ್ತೀರಾ?


ಡಾ. ಧಮೇಂದ್ರ ಪ್ರತಾಪ್​ ಸಿಂಗ್ ಕೊಲೆ ಮಾಡಿದ ಆರೋಪಿಯಾಗಿದ್ದು, ರಾಖಿ ಶ್ರೀವಾಸ್ತವ ಕೊಲೆಯಾದ ಮಾಜಿ ಪತ್ನಿ. ಧಮೇಂದ್ರ ಪ್ರತಾಪ್​ ಸಿಂಗ್ ಆರು ತಿಂಗಳ ಹಿಂದೆ ನೇಪಾಳದ ಪೋಖ್ರಾದಲ್ಲಿ ಬಂಡೆಯೊಂದನ್ನು ತಳ್ಳಿ ಹಾಕಿ ಕೊಲೆ ಮಾಡಿದ್ದು, ಅದನ್ನು ಮುಚ್ಚಿ ಹಾಕಲು ತನ್ನ ಗೆಳೆಯನ ಜೊತೆ ಸೇರಿ ಸಾಮಾಜಿಕ ಜಾಲತಾಣ ಖಾತೆಗಳಿಂದ ಪೋಸ್ಟ್ ಮಾಡುತ್ತಿದ್ದ.


ಆದರೆ ರಾಖಿ ಶ್ರೀವಾಸ್ತವ ನಾಪತ್ತೆಯಾಗಿದ್ದಾಳೆ ಎಂದು ಆಕೆಯ ಸಹೋದರ ಅಮರ್ ಪ್ರಕಾಶ್ ಶ್ರೀವಾಸ್ತವ ದೂರು ನೀಡಿದ್ದ ಹಿನ್ನಲೆಯಲ್ಲಿ ತನಿಖೆ ಆರಂಭಿಸಿದ ಪೊಲೀಸರಿಗೆ ರಾಖಿ ಶ್ರೀವಾಸ್ತವ ನೇಪಾಳದಲ್ಲಿದ್ದಾಗ ಮಾಜಿ ಪತಿ ಧಮೇಂದ್ರ ಪ್ರತಾಪ್ ಸಿಂಗ್ ಸಹ ನೇಪಾಳದಲ್ಲಿದ್ದಿದ್ದು ಆತನ  ಕಾಲ್ ಲಿಸ್ಟ್ ನಿಂದ ತಿಳಿದುಬಂದಿದೆ. ನಂತರ ರಾಖಿ ಶ್ರೀವಾಸ್ತವ ಮೃತದೇಹ ಪತ್ತೆ ಹಚ್ಚಿದ ಪೊಲೀಸರು ಧಮೇಂದ್ರ ಪ್ರತಾಪ್​ ಸಿಂಗ್ ಹಾಗೂ ಆತನ ಸ್ನೇಹಿತನನ್ನು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

ಮುಂದಿನ ಸುದ್ದಿ
Show comments