Webdunia - Bharat's app for daily news and videos

Install App

ಅನಂತ ಕುಮಾರ್ ಹೆಗಡೆಗೆ ಪ್ರಕಾಶ್ ರೈ ಬರೆದ ಪತ್ರದಲ್ಲಿ ಏನಿದೆ ಗೊತ್ತಾ...?

Webdunia
ಮಂಗಳವಾರ, 26 ಡಿಸೆಂಬರ್ 2017 (12:30 IST)
ನವದೆಹಲಿ: ಜಾತ್ಯಾತೀತರಿಗೆ ತಂದೆ-ತಾಯಿ ಇಲ್ಲ ಎಂಬರ್ಥದಲ್ಲಿ ಮಾತನಾಡಿ ವಿವಾದ ಸೃಷ್ಟಿಸಿದ ಕೇಂದ್ರ ಸಚಿವ ಅನಂತ ಕುಮಾರ್ ಅವರ ಹೇಳಿಕೆಗೆ ಬಹುಭಾಷಾ ನಟ ಪ್ರಕಾಶ್ ರೈ ಅವರು ಪತ್ರದ ಮೂಲಕ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

'ಹೆಗಡೆ ಇಂತಹ ಹೇಳಿಕೆಯ ಮೂಲಕ ದ್ವೇಷ ಹುಟ್ಟುಹಾಕುತ್ತಿದ್ದಾರೆ. ಜಾತ್ಯಾತೀತ ಎಂದರೆ ವೈವಿಧ್ಯಮಯ ಧರ್ಮಗಳನ್ನು ಗೌರವಿಸುವುದು ಹಾಗೂ ಒಪ್ಪಿಕೊಳ್ಳುವುದಾಗಿದೆ' ಎಂದು ಹೇಳಿದ್ದಾರೆ.

'ಜಾತ್ಯಾತೀತ ಎಂದರೆ ಯಾವುದೇ ಧರ್ಮ ಅಥವಾ ನಂಬಿಕೆಯ ಜತೆ ಗುರುತಿಸಿಕೊಳ್ಳದಿರುವುದಲ್ಲ. ನಿಮ್ಮದು ಒಂದು ಅಗ್ಗದ ಹೇಳಿಕೆಯಾಗಿದೆ. ಒಬ್ಬನ ಪೋಷಕರ ಬಗ್ಗೆ ಇಷ್ಟೊಂದು ಕೀಳಾಗಿ ಮಾತನಾಡಿರುವುದು ನನಗೆ ತುಂಬಾ ಅಚ್ಚರಿ ಉಂಟು ಮಾಡಿದೆ' ಎಂದು ಪ್ರಕಾಶ್ ರೈ ಹೆಗಡೆಗೆ ಮುಕ್ತ ಪತ್ರವೊಂದನ್ನು ಬರೆದಿದ್ದಾರೆ.

'ಜಾತ್ಯಾತೀತರು ಎಂದರೆ ತಂದೆ-ತಾಯಿ ಇಲ್ಲದವರು' ಎಂದು ಅನಂತ ಕುಮಾರ್ ಹೆಗಡೆ ಜಾತ್ಯಾತೀತರನ್ನು ಟೀಕಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments