ಅನಂತ ಕುಮಾರ್ ಹೆಗಡೆಗೆ ಪ್ರಕಾಶ್ ರೈ ಬರೆದ ಪತ್ರದಲ್ಲಿ ಏನಿದೆ ಗೊತ್ತಾ...?

Webdunia
ಮಂಗಳವಾರ, 26 ಡಿಸೆಂಬರ್ 2017 (12:30 IST)
ನವದೆಹಲಿ: ಜಾತ್ಯಾತೀತರಿಗೆ ತಂದೆ-ತಾಯಿ ಇಲ್ಲ ಎಂಬರ್ಥದಲ್ಲಿ ಮಾತನಾಡಿ ವಿವಾದ ಸೃಷ್ಟಿಸಿದ ಕೇಂದ್ರ ಸಚಿವ ಅನಂತ ಕುಮಾರ್ ಅವರ ಹೇಳಿಕೆಗೆ ಬಹುಭಾಷಾ ನಟ ಪ್ರಕಾಶ್ ರೈ ಅವರು ಪತ್ರದ ಮೂಲಕ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

'ಹೆಗಡೆ ಇಂತಹ ಹೇಳಿಕೆಯ ಮೂಲಕ ದ್ವೇಷ ಹುಟ್ಟುಹಾಕುತ್ತಿದ್ದಾರೆ. ಜಾತ್ಯಾತೀತ ಎಂದರೆ ವೈವಿಧ್ಯಮಯ ಧರ್ಮಗಳನ್ನು ಗೌರವಿಸುವುದು ಹಾಗೂ ಒಪ್ಪಿಕೊಳ್ಳುವುದಾಗಿದೆ' ಎಂದು ಹೇಳಿದ್ದಾರೆ.

'ಜಾತ್ಯಾತೀತ ಎಂದರೆ ಯಾವುದೇ ಧರ್ಮ ಅಥವಾ ನಂಬಿಕೆಯ ಜತೆ ಗುರುತಿಸಿಕೊಳ್ಳದಿರುವುದಲ್ಲ. ನಿಮ್ಮದು ಒಂದು ಅಗ್ಗದ ಹೇಳಿಕೆಯಾಗಿದೆ. ಒಬ್ಬನ ಪೋಷಕರ ಬಗ್ಗೆ ಇಷ್ಟೊಂದು ಕೀಳಾಗಿ ಮಾತನಾಡಿರುವುದು ನನಗೆ ತುಂಬಾ ಅಚ್ಚರಿ ಉಂಟು ಮಾಡಿದೆ' ಎಂದು ಪ್ರಕಾಶ್ ರೈ ಹೆಗಡೆಗೆ ಮುಕ್ತ ಪತ್ರವೊಂದನ್ನು ಬರೆದಿದ್ದಾರೆ.

'ಜಾತ್ಯಾತೀತರು ಎಂದರೆ ತಂದೆ-ತಾಯಿ ಇಲ್ಲದವರು' ಎಂದು ಅನಂತ ಕುಮಾರ್ ಹೆಗಡೆ ಜಾತ್ಯಾತೀತರನ್ನು ಟೀಕಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿಎಂ ಆಗುವ ಆಸೆ ನನಗೂ ಇದೆ: ಕಾಂಗ್ರೆಸ್ ನ ಮತ್ತೊಬ್ಬ ಪ್ರಮುಖ ಸಚಿವರಿಂದ ಬಾಂಬ್

ಅಲಿಬಾಬ 40 ಕಳ್ಳರ ಕತೆಯನ್ನು ಸಿದ್ದರಾಮಯ್ಯ ಸರ್ಕಾರದಲ್ಲೇ ನೋಡ್ತಿದ್ದೇವೆ: ಆರ್ ಅಶೋಕ್

ಮುಂದಿನ ಸುದ್ದಿ
Show comments