Webdunia - Bharat's app for daily news and videos

Install App

ಸೋದರ ಮಾವನ ಜೊತೆ ಪಲ್ಲಂಗ ಏರಿದವಳಿಗೆ ಆಗಿದ್ದೇನು?

Webdunia
ಬುಧವಾರ, 27 ಜನವರಿ 2021 (09:34 IST)
ಮೀರತ್ : ಸೋದರ ಮಾವನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಸಹೋದರಿಯನ್ನು ಸಹೋದರ ಮದುವೆಯ ಹಿಂದಿನ ದಿನ ಗುಂಡಿಕ್ಕಿ ಕೊಂದ  ಘಟನೆ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಲಿಸಾರಿ ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆರೋಪಿಯ ಸೋದರಿ ಸೋದರ ಮಾವನ ಜೊತೆ 4 ವರ್ಷಗಳಿಂದ ಅನೈತಿಕ ಸಂಬಂಧ ಹೊಂದಿದ್ದಳು. ಈ ವಿಚಾರ ತಿಳಿದ ಅವಳ  ಮನೆಯವರು ಸೋದರ ಮಾವನ ಬಳಿ ಆಕೆಯನ್ನು ಮದುವೆಯಾಗಲು ಹೇಳಿದ್ದಾರೆ. ಆದರೆ ಆತ ಒಪ್ಪಿಕೊಳ್ಳದ  ಹಿನ್ನಲೆಯಲ್ಲಿ ಆಕೆಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಯ ಮಾಡಿದ್ದಾರೆ. ಆದರೆ ಸೋದರ ಮಾವ ಆಕೆಯ ಆಕ್ಷೇಪಾರ್ಹ ಚಿತ್ರಗಳನ್ನು ವೈರಲ್ ಮಾಡಿದ್ದಾನೆ.

ಇದರಿಂದ ಕೋಪಗೊಂಡ ಸಹೋದರ ಮದುವೆಯ ಹಿಂದಿನ ದಿನ ಅವಳನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾನೆ.  ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments