Webdunia - Bharat's app for daily news and videos

Install App

ಅಪ್ರಾಪ್ತೆಯ ಮೇಲೆ ಮಾನಭಂಗ ಎಸಗಿದವ ಲಾಕ್ ಅಪ್ ಒಳಗೆ ಮಾಡಿದ್ದೇನು ಗೊತ್ತೇ?

Webdunia
ಸೋಮವಾರ, 21 ಸೆಪ್ಟಂಬರ್ 2020 (11:14 IST)
ಉತ್ತರ ಪ್ರದೇಶ : ಅಪ್ರಾಪ್ತೆ ಬಾಲಕಿಯ ಮೇಲೆ ಮಾನಭಂಗ ಎಸಗಿದ ಆರೋಪದ ಮೇಲೆ ಬಂಧಿಸಲ್ಪಟ್ಟ 40 ವರ್ಷದ ವ್ಯಕ್ತಿಯೊಬ್ಬ  ಸಮೈಪುರ್  ಬದ್ಲಿ ಪೊಲೀಸ್ ಠಾಣೆಯ ಲಾಕ್ ಅಪ್ ಒಳಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಧರ್ಮೇಂದ್ರ(40) ಮೃತಪಟ್ಟ ಆರೋಪಿ. ಈತನನ್ನು ಕೊಲೆ ಕಮ್ ದರೋಡೆ ಪ್ರಕರಂದಲ್ಲಿ ಅರೆಸ್ಟ್ ಮಾಡಲಾಗಿತ್ತು. ಆದರೆ ಆತ ಸಮೈಪುರ್  ಬದ್ಲಿ ಪೊಲೀಸ್ ಠಾಣೆಯ ಲಾಕ್ ಅಪ್ ಒಳಗೆ ಬೆಡ್ ಶೀಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಹಿನ್ನಲೆಯಲ್ಲಿ ಡ್ಯೂಟಿಯಲ್ಲಿದ್ದ ಕಾನ್ ಸ್ಟೇಬಲ್ ನ್ನು ಬೇಜವಾಬ್ದಾರಿ ಕಾರಣದಿಂದ ಅಮಾನತು ಮಾಡಲಾಗಿದೆ.

ಆದರೆ ಆರೋಪಿ ಮನೆಯವರು ಮಾತ್ರ ಪೊಲೀಸರು ಥಳಿಸಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಆರೋಪವನ್ನು ಪೊಲೀಸರು ತಳ್ಳಿಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments