ಆಹಾರ ಮುಟ್ಟಿದ್ದಕ್ಕೆ ದಲಿತ ಯುವಕನಿಗೆ ಆದ ಗತಿ ಏನು ಗೊತ್ತೇ?

Webdunia
ಗುರುವಾರ, 10 ಡಿಸೆಂಬರ್ 2020 (07:22 IST)
ಭೋಪಾಲ್ : ಹಬ್ಬದಲ್ಲಿ ನೀಡಲಾದ ಆಹಾರವನ್ನು ಸ್ಪರ್ಶಿಸಿದ್ದಕ್ಕೆ ದಲಿತ ಸಮುದಾಯದ ವ್ಯಕ್ತಿಯನ್ನು ಮೇಲ್ಜಾತಿಗೆ ಸೇರಿದ ಪುರುಷರ ಗುಂಪು ಕ್ರೂರವಾಗಿ ಥಳಿಸಿದ ಘಟನೆ ಮಧ್ಯಪ್ರದೇಶದ ಚಾತರ್ ಪುರ ದಲ್ಲಿ ನಡೆದಿದೆ.

ದೇವರಾಜ್ ಅನುರಗಿ(25) ಥಳಿತಕ್ಕೊಳಗಾದ ವ್ಯಕ್ತಿ. ಗ್ರಾಮದಲ್ಲಿ ನಡೆದ ಪಾರ್ಟಿಯ ಬಳಿಕ ಸ್ವಚ್ಚಗೊಳಿಸಲು ದಲಿತ ವ್ಯಕ್ತಿಯನ್ನು ಹಬ್ಬದ ಸ್ಥಳಕ್ಕೆ ಕರೆಸಲಾಯಿತು. ಅಲ್ಲಿ ಮೇಲ್ಜಾತಿಗೆ ಸೇರಿದ ಪುರುಷರಿಬ್ಬರ ಊಟವನ್ನು ದಲಿತ ಯುವಕ ತಂದು ನೀಡಿದ್ದಾನೆ. ಇದರಿಂದ ಕೋಪಗೊಂಡ ಅವರು  ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ.   

ಈ ಬಗ್ಗೆ ಆರೋಪಿಗಳ ವಿರುದ್ಧ ಕೊಲೆ ಮತ್ತು ಎಸ್ ಸಿ/ಎಸ್.ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments