Webdunia - Bharat's app for daily news and videos

Install App

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕರೆಂಟ್ ಶಾಕ್ ಕೊಟ್ಟು ಕೊಂದವನಿಗೆ ಕೊನೆಗೆ ಆಗಿದ್ದೇನು?

Webdunia
ಗುರುವಾರ, 22 ಅಕ್ಟೋಬರ್ 2020 (11:35 IST)
ಭೋಪಾಲ್:  8 ವರ್ಷದ ಬಾಲಕನ ಮೇಲೆ  ಲೈಂಗಿಕ ದೌರ್ಜನ್ಯ ಎಸಗಿ ಕರೆಂಟ್ ಶಾಕ್ ಕೊಟ್ಟು ಕೊಂದು, ಬಳಿಕ ಮದ್ಯದ ನಶೆಯಲ್ಲಿ ಆರೋಪಿ ಕೂಡ ನೇಣಿಗೆ ಶರಣಾದ ಘಟನೆ ಮಧ್ಯಪ್ರದೇಶದ ನೀಲಗಂಗಾ ಇಲಾಖೆಯ ನ್ಯೂ ಇಂದಿರಾನಗರದಲ್ಲಿ ನಡೆದಿದೆ.

ಮನೆ ಅಂಗಳದಲ್ಲಿ ಆಟವಾಡುತ್ತಿದ್ದ ಮನೆ ಮಾಲೀಕನ ಬಾಲಕನನ್ನು 25 ವರ್ಷದ ಬಾಡಿಗೆದಾರನೊಬ್ಬ ತಿಂಡಿ ಕೊಡುವ ನೆಪದಲ್ಲಿ ಮನೆಗೆ ಕರೆದು ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ನೀರು ಕಾಯಿಸುವ ವಿದ್ಯುತ್ ಸಾಧನದಿಂದ ಶಾಕ್ ಕೊಡಿಸಿ ಕೊಲೆ ಮಾಡಿದ್ದಾನೆ. ಬಾಲಕ ಕಾಣದಿದ್ದಾಗ ಮನೆಯವರು ಪೊಲೀಸರಿಗೆ ದೂರು ನೀಡಿದ ಬಳಿಕ ಬಾಲಕನ ಶವ ಬಾಡಿಗೆದಾರನ ಮನೆಯಲ್ಲಿ ಪತ್ತೆಯಾಗಿದೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಹುಡುಕಾಡಿದಾಗ ಆತ ಮದ್ಯ ಕುಡಿದು ನೇಣಿಗೆ ಶರಣಾಗಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ