Webdunia - Bharat's app for daily news and videos

Install App

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕರೆಂಟ್ ಶಾಕ್ ಕೊಟ್ಟು ಕೊಂದವನಿಗೆ ಕೊನೆಗೆ ಆಗಿದ್ದೇನು?

Webdunia
ಗುರುವಾರ, 22 ಅಕ್ಟೋಬರ್ 2020 (11:35 IST)
ಭೋಪಾಲ್:  8 ವರ್ಷದ ಬಾಲಕನ ಮೇಲೆ  ಲೈಂಗಿಕ ದೌರ್ಜನ್ಯ ಎಸಗಿ ಕರೆಂಟ್ ಶಾಕ್ ಕೊಟ್ಟು ಕೊಂದು, ಬಳಿಕ ಮದ್ಯದ ನಶೆಯಲ್ಲಿ ಆರೋಪಿ ಕೂಡ ನೇಣಿಗೆ ಶರಣಾದ ಘಟನೆ ಮಧ್ಯಪ್ರದೇಶದ ನೀಲಗಂಗಾ ಇಲಾಖೆಯ ನ್ಯೂ ಇಂದಿರಾನಗರದಲ್ಲಿ ನಡೆದಿದೆ.

ಮನೆ ಅಂಗಳದಲ್ಲಿ ಆಟವಾಡುತ್ತಿದ್ದ ಮನೆ ಮಾಲೀಕನ ಬಾಲಕನನ್ನು 25 ವರ್ಷದ ಬಾಡಿಗೆದಾರನೊಬ್ಬ ತಿಂಡಿ ಕೊಡುವ ನೆಪದಲ್ಲಿ ಮನೆಗೆ ಕರೆದು ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ನೀರು ಕಾಯಿಸುವ ವಿದ್ಯುತ್ ಸಾಧನದಿಂದ ಶಾಕ್ ಕೊಡಿಸಿ ಕೊಲೆ ಮಾಡಿದ್ದಾನೆ. ಬಾಲಕ ಕಾಣದಿದ್ದಾಗ ಮನೆಯವರು ಪೊಲೀಸರಿಗೆ ದೂರು ನೀಡಿದ ಬಳಿಕ ಬಾಲಕನ ಶವ ಬಾಡಿಗೆದಾರನ ಮನೆಯಲ್ಲಿ ಪತ್ತೆಯಾಗಿದೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಹುಡುಕಾಡಿದಾಗ ಆತ ಮದ್ಯ ಕುಡಿದು ನೇಣಿಗೆ ಶರಣಾಗಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ