Select Your Language

Notifications

webdunia
webdunia
webdunia
webdunia

ಸಹೋದ್ಯೋಗಿ ಮಾತಿಗೆ ಮರುಳಾಗಿ ಪತಿಯನ್ನು ಬಿಟ್ಟು ಬಂದ ಮಹಿಳೆಗೆ ಆಗಿದ್ದೇನು?

ಸಹೋದ್ಯೋಗಿ ಮಾತಿಗೆ ಮರುಳಾಗಿ ಪತಿಯನ್ನು ಬಿಟ್ಟು ಬಂದ ಮಹಿಳೆಗೆ ಆಗಿದ್ದೇನು?
ಬಾಗಪತ್ , ಗುರುವಾರ, 28 ಜನವರಿ 2021 (07:36 IST)
ಬಾಗಪತ್ : ಮದುವೆಯಾಗುವುದಾಗಿ ಭರವಸೆ ನೀಡಿ ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಮೇಲೆ  ಪುರುಷ ಸಹೋದ್ಯೋಗಿ ಮಾನಭಂಗ ಎಸಗಿದ ಹಿನ್ನಲೆಯಲ್ಲಿ ಸಂತ್ರಸ್ತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಆರೋಪಿ ಮದುವೆಯಾಗುವುದಾಗಿ ಭರವಸೆ ನೀಡಿದ ಹಿನ್ನಲೆಯಲ್ಲಿ ವಿವಾಹಿತೆಯಾಗಿದ್ದ ಮಹಿಳಾ ಕಾನ್ ಸ್ಟೇಬಲ್ ಪತಿಗೆ ವಿಚ್ಛೇದನ ನೀಡಿ ಆರೋಪಿಯ ಜೊತೆ ಬಂದಿದ್ದಾಳೆ. ಆಗ ಆರೋಪಿ ಆಕೆಯ ಮೇಲೆ ಹಲವು ಬಾರಿ ಮಾನಭಂಗ ಎಸಗಿದ್ದಾನೆ. ಬಳಿಕ ಮದುವೆಯಾಗಲು ನಿರಾಕರಿಸಿದ್ದಾನೆ. ಇದರಿಂದ ಬೇಸರಗೊಂಡ ಸಂತ್ರಸ್ತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.  ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಟಮಂತ್ರ ಅಭ್ಯಾಸ ಮಾಡುತ್ತಿದ್ದ ದಂಪತಿಗಳ ಮೇಲೆ ಆ್ಯಸಿಡ್ ಎರಚಿದ ದುಷ್ಕರ್ಮಿಗಳು