Webdunia - Bharat's app for daily news and videos

Install App

ಫಸ್ಟ್ ನೈಟ್ ನಡೆಯುವುದಕ್ಕೂ ಮುನ್ನ ಆ ಕತ್ತಲೆ ಕೋಣೆಯಲ್ಲಿ ನಡೆದದ್ದಾದ್ರು ಏನು ?

Webdunia
ಮಂಗಳವಾರ, 27 ಜೂನ್ 2023 (13:19 IST)
ಶೋಭನದ ಕೋಣೆಯಲ್ಲಿದ್ದ ವರ ಎಷ್ಟು ಬಾರಿ ಬಾಗಿಲು ಬಡಿದರೂ ಉತ್ತರಿಸಿಲ್ಲ. ಯಾವುದೇ ಪ್ರತಿಕ್ರಿಯೆ ಇರುವುದಿಲ್ಲ. ಆಗ ವಧು ಮಾಹಿತಿಯನ್ನು ಮನೆಯವರಿಗೆ ಮಾಹಿತಿ ತಿಳಿಸಿದ್ದಾಳೆ.
 
ಅದು ಮೊದಲ ರಾತ್ರಿಯ ಸುಸಂದರ್ಭ, ಕುಟುಂಬ ಸದಸ್ಯರು ನವ ವಧುವನ್ನು ಹಾಲಿನ ಲೋಟದೊಂದಿಗೆ ಶೋಭನದ ಕೋಣೆಗೆ ಸಿಂಗಾರಗೊಂಡ ನವ ವಧುವನ್ನು ಕಳುಹಿಸುತ್ತಾರೆ.

ಸೀನ್ ಕಟ್ ಮಾಡಿದರೆ.. ಎಷ್ಟು ಬಾರಿ ಬಾಗಿಲು ತಟ್ಟಿದರೂ.. ವರ ಮಹಾಶಯ ಇರುವ ಕೊಠಡಿಯ ಒಳಗಿಂದ ಪ್ರತಿಕ್ರಿಯೆ ಎಂಬುದೇ ಇಲ್ಲ. ಕೂಡಲೇ ಸಂಬಂಧಿಕರಿಗೆ ವಿಷಯ ಮುಟ್ಟಿಸುತ್ತಾಳೆ ನವ ವಧು. ಉಳಿದವರೆಲ್ಲಾ ಓಡೋಡಿಬಂದು ನೋಡಿದಾಗ.. ಎದುರಿಗಿದ್ದ ದೃಶ್ಯ ಕಂಡು ಬೆಚ್ಚಿಬಿದ್ದಿದ್ದಾರೆ.

ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ಮಚರಿಯಾ ಗ್ರಾಮದ ಮನೋಜ್ ಯಾದವ್ ಎಂಬ ಯುವಕ ಮೇ 26 ರಂದು ಗೋಲ್ಡ್ ಎಂಬ ಯುವತಿಯನ್ನು ವಿವಾಹವಾದರು. ಮೇ 28ರಂದು ಕುಟುಂಬಸ್ಥರು ಶೋಭನಕ್ಕೆ ಶುಭ ಮುಹೂರ್ತ ನಿಗದಿ ಮಾಡಿದ್ದಾರೆ. ಸಂಪ್ರದಾಯದಂತೆ ಎಲ್ಲ ವ್ಯವಸ್ಥೆ ಮಾಡಲಾಗಿತ್ತು. ಕುಟುಂಬ ಸದಸ್ಯರು ರಾತ್ರಿ 10 ಗಂಟೆ ಸುಮಾರಿಗೆ ವಧುವನ್ನು ಶೋಭನದ ಕೋಣೆಗೆ ಕಳುಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments