Webdunia - Bharat's app for daily news and videos

Install App

ಸ್ನೇಹಿತನಿಗೆ ಈ ವಿಚಾರಕ್ಕೆ ಸಹಾಯ ಮಾಡಿದ ಯುವಕನಿಗೆ ಆಗಿದ್ದೇನು?

Webdunia
ಸೋಮವಾರ, 1 ಮಾರ್ಚ್ 2021 (07:16 IST)
ರಾಜ್ ಕೋಟ್ : ಸ್ನೇಹಿತ ಓಡಿಹೋಗಲು ಸಹಾಯ ಮಾಡಿದ್ದಕ್ಕೆ 22 ವರ್ಷ ಯುವಕನನ್ನು ಇಬ್ಬರು ಪುರುಷರು ಸೇರಿ ಕೊಲೆ ಮಾಡಿದ ಘಟನೆ ಗುಜರಾತ್ ನಲ್ಲಿ ನಡೆದಿದೆ.

ತನ್ನ ಮಗಳನ್ನು ಕರೆದುಕೊಂಡು ಓಡಿ ಹೋಗಲು ಯುವಕನಿಗೆ ಆತನ ಸ್ನೇಹಿತ ಸಹಾಯ ಮಾಡಿದ. ಈ ವಿಚಾರ ತಿಳಿದ ಯುವತಿಯ ತಂದೆ ಮತ್ತು ಮತ್ತೊಬ್ಬ ವ್ಯಕ್ತಿ ಸೇರಿ ಯುವಕನ ಸ್ನೇಹಿತನನ್ನು ಹಿಡಿದು ಥಳಿಸಿದ್ದಾರೆ. ಈ ಘಟನೆಯಿಂದ ತೀವ್ರವಾಗಿ ಗಾಯಗೊಂಡ ಸಂತ್ರಸ್ತೆ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments