Webdunia - Bharat's app for daily news and videos

Install App

ಪ್ರೇಯಸಿಗಾಗಿ ತಡರಾತ್ರಿ ಹೋದ ಹುಡುಗನ ಕಥೆ ಏನಾಯ್ತು?

Webdunia
ಮಂಗಳವಾರ, 22 ಸೆಪ್ಟಂಬರ್ 2020 (22:51 IST)
ಅವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಪ್ರೀತಿ ಮಾಯೆ ಹುಷಾರು ಅನ್ನೋ ಮಾತನ್ನು ಕೇಳದೇ ಪ್ರಿಯಕರ ಮಾಡಿದ ತಪ್ಪಿಗೆ ಆಗಬಾರದ್ದು ಆಗಿಹೋಗಿದೆ.

ತಡರಾತ್ರಿ ತನ್ನ ಪ್ರೇಯಸಿಯನ್ನು ಕಾಣಲು ಹೋದ ಹುಡುಗನನ್ನು ಊರಿನ ಮಂದಿ ಥಳಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಘಟನೆಯಲ್ಲಿ ಪ್ರಿಯಕರನ ಜೊತೆ ಹೋಗಿದ್ದ ಗೆಳೆಯನಿಗೂ ಧರ್ಮದೇಟು ಬಿದ್ದಿದ್ದು, ಆತನ ಸ್ಥಿತಿಯೂ ಗಂಭೀರವಾಗಿದೆ.

ಉತ್ತರ ಪ್ರದೇಶದ ಮಥುರಾ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಸಾಹೇಬ್ ಸಿಂಗ್ ಕೊಲೆಯಾಗಿದ್ದರೆ, ಲಕ್ಷ್ಮಣ ಸಿಂಗ್ ಗಾಯಗೊಂಡಿದ್ದಾನೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments